ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಮಾಜಿ ಸಚಿವ ಎಚ್.ಡಿ ರೇವಣ್ಣ ಈ ಕುರಿತಂತೆ ಮಾತಾಡಿದ ರೇವಣ್ಣ ನಮ್ಮ ಜಮೀನಿನಲ್ಲಿ ಕಬ್ಬು ಬೆಳೆಯುತ್ತೇವೆ, ಅದನ್ನು ನೋಡಬೇಕು. ಐಟಿ ಅಧಿಕಾರಿಗಳು ಕಬ್ಬು ಬೆಳೆಯೋದು ನೋಡದೆ ತಾಯಿಗೆ ನೋಟಿಸ್ ಕೊಟ್ಟಿದ್ದಾರೆ ಎಂದರು.
ಆರ್ಟಿಓ ಇಲಾಖೆಯಲ್ಲಿ ನೂರಾರು ಕೋಟಿ ಲೂಟಿ ಹೊಡೆದಿದ್ದಾರೆ. ಒಂದು ಎಕರೆಯಲ್ಲಿ ಎಷ್ಟು ಬೆಳೆಯುತ್ತಿದ್ದೇವೆ, ಯಾವ ಬೆಳೆ ಬೆಳೆಯುತ್ತೇವೆ ಎಂದು ಬಂದು ನೋಡಲಿ ಎಂದರು.
ಈ ಬಗ್ಗೆ ಸರ್ವೇ ಮಾಡಿಸಿ ಎಂದು ಡಿಸಿಗೆ ಹೇಳಿದ್ದೇನೆ. ನಾನು ಸರ್ವೇ ಮಾಡಿಸೋದು ಸರಿಯಲ್ಲ. ವ್ಯವಸಾಯ ಮಾಡೋ ನಮಗ್ಯಾಕೆ ನೋಟಿಸ್..? ನೂರಾರು ಕೋಟಿ ಲೂಟಿ ಮಾಡೋರಿಗೆ ಯಾಕಿಲ್ಲ ನೋಟಿಸ್..? ಎಂದು ಪ್ರಶ್ನಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು