ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಮಾಜಿ ಸಚಿವ ಎಚ್.ಡಿ ರೇವಣ್ಣ ಈ ಕುರಿತಂತೆ ಮಾತಾಡಿದ ರೇವಣ್ಣ ನಮ್ಮ ಜಮೀನಿನಲ್ಲಿ ಕಬ್ಬು ಬೆಳೆಯುತ್ತೇವೆ, ಅದನ್ನು ನೋಡಬೇಕು. ಐಟಿ ಅಧಿಕಾರಿಗಳು ಕಬ್ಬು ಬೆಳೆಯೋದು ನೋಡದೆ ತಾಯಿಗೆ ನೋಟಿಸ್ ಕೊಟ್ಟಿದ್ದಾರೆ ಎಂದರು.
ಆರ್ಟಿಓ ಇಲಾಖೆಯಲ್ಲಿ ನೂರಾರು ಕೋಟಿ ಲೂಟಿ ಹೊಡೆದಿದ್ದಾರೆ. ಒಂದು ಎಕರೆಯಲ್ಲಿ ಎಷ್ಟು ಬೆಳೆಯುತ್ತಿದ್ದೇವೆ, ಯಾವ ಬೆಳೆ ಬೆಳೆಯುತ್ತೇವೆ ಎಂದು ಬಂದು ನೋಡಲಿ ಎಂದರು.
ಈ ಬಗ್ಗೆ ಸರ್ವೇ ಮಾಡಿಸಿ ಎಂದು ಡಿಸಿಗೆ ಹೇಳಿದ್ದೇನೆ. ನಾನು ಸರ್ವೇ ಮಾಡಿಸೋದು ಸರಿಯಲ್ಲ. ವ್ಯವಸಾಯ ಮಾಡೋ ನಮಗ್ಯಾಕೆ ನೋಟಿಸ್..? ನೂರಾರು ಕೋಟಿ ಲೂಟಿ ಮಾಡೋರಿಗೆ ಯಾಕಿಲ್ಲ ನೋಟಿಸ್..? ಎಂದು ಪ್ರಶ್ನಿಸಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ