ಬೆಂಗಳೂರು : ನಗರದಲ್ಲಿ ಜ್ಯೂವೆಲರ್ಸ್ ಗಳ ಮೇಲೆ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಐಟಿ ದಾಳಿ ನಡೆಸಲಾಗಿದೆ .
ಆಭೂಷಣ್ ಜ್ಯುವೆಲರ್ಸ್ ಮೇಲೆ ಐಟಿ ದಾಳಿ ನಡೆಸಿದಾಗ ಇಬ್ಬರು ಬಾಲ ಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಿರುವುದು ಪತ್ತೆಯಾಗಿದೆ.
ಐಟಿ ಅಧಿಕಾರಿಗಳು ಆಭೂಷಣ್ ಜ್ಯುವೆಲರ್ಸ್ ಮೇಲೆ ದಾಳಿ ನಡೆಸಿ ಲೆಕ್ಕಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆಯ ವೇಳೆ 10 ಹಾಗೂ 9 ವರ್ಷದ ಅಪ್ರಾಪ್ತ ಹೆಣ್ಣು ಮಕ್ಕಳು ಪತ್ತೆಯಾಗಿದ್ಧಾರೆ.JOB ALERT : 910 ಹುದ್ದೆಗಳಿಗೆ ‘ಭಾರತೀಯ ನೌಕಾಪಡೆ’ಯಲ್ಲಿ ಅರ್ಜಿ ಆಹ್ವಾನ
ಸತತ 4 ದಿನದಿಂದ ಆಭೂಷಣ್ ಜ್ಯುವೇಲರ್ಸ್ ನಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಮಾಲೀಕ ಅಶೋಕ್ ಕುಮಾರ್, ಶ್ರೇಯಸ್ ಚೌಡರೆ ಮತ್ತು ಗೌರವ್ ಚೌಡರೆ ಎಂಬುವವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India