ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯೋಜನಾ ನಕ್ಷೆ ಅನುಮತಿಗಾಗಿ 3ಸಾವಿರ ರು ಲಂಚ ಸ್ವೀಕರಿಸುವ ಮುನ್ನ ಮೈಸೂರು ಮಾಹಾ ನಗರ ಪಾಲಿಕೆ J E ಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮೈಸೂರು ವಿಭಾಗದ ACB SP ಸಜೀತ್ ಬಿ ಜೆ ಮಾರ್ಗದರ್ಶನದಲ್ಲಿ ನಡೆದ ಈ ದಾಳಿಯಲ್ಲಿ JE ಗುರು ಸಿದ್ದಯ್ಯ ಎಂಬ ಅಧಿಕಾರಿಯೇ ಲಂಚ ಸ್ವೀಕಾರ ಮಾಡುವ ವೇಳೆಯಲ್ಲಿ ಸಿಕ್ಕಿ ಬಿದ್ದವರು . ಈ ಅಧಿಕಾರಿಯನ್ನು ACB ಪೋಲಿಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.
ಇದನ್ನು ಓದಿ :7 ಎಂ.ಎಲ್.ಸಿ ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂ.3 ರಂದು ಮತದಾನ, ಫಲಿತಾಂಶವೂ ಅಂದೇ
ಮೈಸೂರಿನ ವಿಜಯ ನಗರ ನಿವಾಸಿ ಮಹಿಳೆಯೊಬ್ಬರು ನೀಡಿದ ದೂರಿನಂತೆ ಗೋಕುಲಂ 2 ನೇ ಹಂತ ನಿವೇಶನ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಅನುಮತಿಗಾಗಿ ಜ್ಯೂನಿಯರ್ ಎಂಜನಿಯರ್ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
This website uses cookies.
Leave a Comment