ಹನಿಟ್ರ್ಯಾಪ್ ಮಾಡಿ 50 ಲಕ್ಷ ರು ಪಡೆದು ಕೊಂಡ ಗ್ಯಾಂಗ್ ವಿರುದ್ಧ ದೂರು ನೀಡಿ , ತಾನೇ ಹೆಣೆದ ಬಲೆಯಲ್ಲಿ ಸಿಕ್ಕಿ ಹಾಕಿಕೊಂಡ ಶ್ರೀನಿಧಿ ಗೋಲ್ಡ್ ವ್ಯಾಪಾರಿ ಜಗನ್ನಾಥ್ ಶೆಟ್ರು ಬಗ್ಗೆ ಬೆಳಿಗ್ಗೆ ವಿಡಿಯೋ , ಈಗ ಆಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.
ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರಿಗೆ ಬಯೋಮೆಟ್ರಿಕ್ ಹಾಜರಿ ಕಡ್ಡಾಯ
ಹನಿಟ್ರ್ಯಾಪ್ ಗ್ಯಾಂಗ್ ಮತ್ತು ಜಗನ್ನಾಥ್ ಶೆಟ್ಟಿ ಇಬ್ಬರು ಈ ಪ್ರಕರಣದಲ್ಲಿ ಸಾಕಷ್ಟು ತಪ್ಪುಗಳನ್ನು ಮಾಡಿರುವುದು ಮೇಲುನೋಟಕ್ಕೆ ಕಂಡು ಬಂದಿದೆ.
ಈ ನಡುವೆ ಜಗನ್ನಾಥ್ ಶೆಟ್ಟಿಯ ವಿಡಿಯೋ ಬೆಳಿಗ್ಗೆ ವೈರಲ್ ಆದ ನಂತರ ಈ ಕುರಿತಂತೆ ಶೆಟ್ಟಿಯನ್ನು ವಿಚಾರಣೆ ಒಳಪಡಿಸಲು ಪೋಲಿಸರು ನಿರ್ಧಾರ ಮಾಡಿದ್ದಾರೆಂದು ಮೂಲಗಳು ಹೇಳಿವೆ.
ಆ ಯುವತಿಯೊಂದಿಗೆ ನಡೆದಿದೆ ಎನ್ನಲಾದ ಆಡಿಯೋ ಸಂಭಾಷಣೆಗಳು ಜಗನ್ನಾಥ್ ಶೆಟ್ಟಿಯತ್ತ ಸಂಶಯ ಪಡುವಂತೆ ಮಾಡುತ್ತದೆ.
ಆಡಿಯೋ ಕೇಳಿ :
- ಹುಬ್ಬಳ್ಳಿಯ ನೇಹಾ ಹತ್ಯೆ ಖಂಡಿಸಿ ಮಂಡ್ಯದಲ್ಲಿ ಬಿಜೆಪಿ, ಎಬಿವಿಪಿಯಿಂದ ಭಾರಿ ಪ್ರತಿಭಟನೆ
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India