ಹಿರಿಯೂರು ತೇರು ಮಲ್ಲೇಶ್ವರ ರಥೋತ್ಸವದಲ್ಲಿ ಆರ್ ಸಿಬಿ ಅಭಿಮಾನಿಯೊಬ್ಬ ಬಾಳೆಹಣ್ಣಿನ ಮೇಲೆ ಈ ಬಾರಿ ಕಪ್ ನಮ್ದೆ ಎಂದು ಬರೆಯುವ ಮೂಲಕ ದೇವರಲ್ಲಿ ವಿಭಿನ್ನವಾಗಿ ಪ್ರಾರ್ಥಿಸಿದ್ದಾನೆ
ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ರಥೋತ್ಸವದಲ್ಲಿ ಅಭಿಮಾನಿಯೊಬ್ಬ ಈ ಸಲ ಕಪ್ ನಮ್ದೆ, ಜೈ ಆರ್ಸಿಬಿ ಎಂದು ಬಾಳೆಹಣ್ಣಿನ ಮೇಲೆ ಬರೆದು ತೇರಿಗೆ ಎರಡು ಕೈಗಳನ್ನು ಜೋಡಿಸಿ ಬೇಡಿಕೊಂಡು ಬಾಳೆಹಣ್ಣನ್ನು ತೇರಿನ ಮೇಲೆಸೆದು ಪ್ರಾರ್ಥಿಸಿದ್ದಾನೆ.
ಕಳೆದ 14 ವರ್ಷಗಳಿಂದ ಐಪಿಎಲ್ ನಲ್ಲಿ ಆರ್ ಸಿ ಬಿ ಗೆಲುವನ್ನು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಆರ್ಸಿಬಿ ಕೊನೆಯ ಹಂತದವರೆಗೂ ತಲುಪಿ ಸೋಲನ್ನುಭವಿಸುತ್ತಿದೆ. ಹೀಗಾಗಿ ಅಭಿಮಾನಿ ಈ ಬಾರಿ ಆರ್ಸಿಬಿ ಗೆಲ್ಲಲೆಬೇಕೆಂದು ವಿಭಿನ್ನವಾಗಿ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment