ನಟ ಜೈಜಗದೀಶ್ ಅವರಿಂದ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾನೆ
ಇದನ್ನು ಓದಿ –ಹೋಂ ವರ್ಕ್ ಮಾಡದಿದ್ದಕ್ಕೆ 45 ಡಿಗ್ರಿ ಸೆಲ್ಸಿಯಸ್ ಬಿಸಿಲಲ್ಲಿ ಕೈ- ಕಾಲು ಕಟ್ಟಿಹಾಕಿ 5 ವರ್ಷದ ಮಗುವಿಗೆ ಚಿತ್ರಹಿಂಸೆ
ಜಯರಾಮೇಗೌಡ ಎಂಬುವವರು ದೂರು ದಾಖಲು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಜಯರಾಮೇಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ಜೈಗದೀಶ್ ಅವರು ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಜೂ 5ರಂದು ಈ ಘಟನೆ ನಡೆದಿದೆ. ಜಯರಾಮೇಗೌಡ ಅವರು ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಜೈಗದೀಶ್ ಅವರು ಕಾರಿನಿಂದ ಬರುತ್ತಿದ್ದರು. ಈ ಸಮಯದಲ್ಲಿ ಬಸ್ಸಿನಿಂದ ಯಾಕೆ ಬಾಟಲಿ ಎಸೆಯುತ್ತಿಯಾ ಎಂದು ಪ್ರಶ್ನಿಸಿ ಕೆಟ್ಟ ಶಬ್ದಗಳಿಂದ ಬೈದದ್ದೂ ಅಲ್ಲದೇ, ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
- ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
- ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
- ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
- ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
- ಅಗ್ನಿಪಥ್ ನೇಮಕಾತಿ ಅಗ್ನಿವೀರರ ನೌಕಾಪಡೆಯಲ್ಲಿ ಶೇ.20ರಷ್ಟು ಹುದ್ದೆ ಮಹಿಳೆಯರಿಗೆ ಮೀಸಲು
- 40 ಸೆಕೆಂಡಿನಲ್ಲಿ 60ಕ್ಕೂ ಹೆಚ್ಚು ಬಾರಿ ಚುಚ್ಚಿ ಆಸ್ತಿಗಾಗಿ ಗುರೂಜಿ ಕೊಲೆ: ವನಜಾಕ್ಷಿ ಬಂಧನ
More Stories
ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ