ನಟ ಜೈಜಗದೀಶ್ ಅವರಿಂದ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾನೆ
ಇದನ್ನು ಓದಿ –ಹೋಂ ವರ್ಕ್ ಮಾಡದಿದ್ದಕ್ಕೆ 45 ಡಿಗ್ರಿ ಸೆಲ್ಸಿಯಸ್ ಬಿಸಿಲಲ್ಲಿ ಕೈ- ಕಾಲು ಕಟ್ಟಿಹಾಕಿ 5 ವರ್ಷದ ಮಗುವಿಗೆ ಚಿತ್ರಹಿಂಸೆ
ಜಯರಾಮೇಗೌಡ ಎಂಬುವವರು ದೂರು ದಾಖಲು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಜಯರಾಮೇಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ಜೈಗದೀಶ್ ಅವರು ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಜೂ 5ರಂದು ಈ ಘಟನೆ ನಡೆದಿದೆ. ಜಯರಾಮೇಗೌಡ ಅವರು ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಜೈಗದೀಶ್ ಅವರು ಕಾರಿನಿಂದ ಬರುತ್ತಿದ್ದರು. ಈ ಸಮಯದಲ್ಲಿ ಬಸ್ಸಿನಿಂದ ಯಾಕೆ ಬಾಟಲಿ ಎಸೆಯುತ್ತಿಯಾ ಎಂದು ಪ್ರಶ್ನಿಸಿ ಕೆಟ್ಟ ಶಬ್ದಗಳಿಂದ ಬೈದದ್ದೂ ಅಲ್ಲದೇ, ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ