ದಳದ ಜನತಾ ಜಲಧಾರೆ ಯಾತ್ರೆಗೂ ಕೂಡ ಕೊರೊನಾ ಗ್ರಹಣ ಆವರಿಸಿದೆ.
ಕಾಂಗ್ರೆಸ್ ಮೇಕೆದಾಟು ಯಾತ್ರೆಗೆ ಪ್ರತಿಯಾಗಿ ದಳಪತಿಗಳು ಸಾರಿದ್ದ ಜಲಧಾರೆ ಯಾತ್ರೆ ಆರಂಭಕ್ಕೂ ಮುನ್ನವೇ ಅಂತ್ಯ ಕಂಡಿದೆ.
ಆ ಮೂಲಕ ವಿಪಕ್ಷಗಳ ನಡುವಿನ ಜಲಸಂಗ್ರಾಮಕ್ಕೆ ಕದನ ವಿರಾಮ ಘೋಷಣೆಯಾಗಿದೆ.
ಮೇಕೆದಾಟುವಿನಲ್ಲಿ ಪಾದಯಾತ್ರೆಯ ನಗಾರಿ ಬಾರಿಸಿ ದಳದ ಕೋಟೆಯೊಳಗೆ ಹೆಜ್ಜೆ ಹಾಕಲು ಮುಂದಾಗಿತ್ತು. ಆದ್ರೆ ಯಾತ್ರೆ ಮೇಲೆ ಕೊರೊನಾ ಗ್ರಹಣ ಬಡಿದು, ನಾಲ್ಕೇ ದಿನಕ್ಕೆ ಯಾತ್ರೆ ಅಂತ್ಯವಾಯ್ತು.
ಕೈ ಪಾಳಯ ಯಾತ್ರೆ ಘೋಷಿಸುತ್ತಿದ್ದಂತೆ ಅಲರ್ಟ್ ಆಗಿದ್ದ ದಳಪತಿಗಳು ಪ್ರತಿತಂತ್ರ ಹೆಣೆದು ಜನತಾ ಜಲಧಾರೆ ಹೆಸರಲ್ಲಿ ಜಲಸಂಗ್ರಾಮ ಸಾರಿ ಭವಿಷ್ಯಕ್ಕೆ ಬುನಾದಿ ಹಾಕಲು ಮುಂದಾಗಿದ್ದ ಅದಕ್ಕೆ ರೂಪುರೇಷೆ ಸಿದ್ಧವಾಗಿ, ಮುಹೂರ್ತ ಕೂಡ ಫಿಕ್ಸ್ ಆಗಿತ್ತು. ಆದ್ರೀಗ ದಳದ ಜನತಾ ಜಲಧಾರೆ ಯಾತ್ರೆ ನಡೆಯೋದೆ ಡೌಟ್ ಆಗಿದೆ.
ದಳಪತಿಗಳ ‘ಜಲಧಾರೆ’ ಯಾತ್ರೆಗೂ ಕೊರೊನಾ ಗ್ರಹಣ ಬಡಿದಿದೆ. ಆರಂಭಕ್ಕೆ ಮುನ್ನವೇ ಮಾಜಿ ಸಿಎಂ ಹೆಚ್ಡಿಕೆ ಘೋಷಿಸಿದ್ದ ‘ಜಲಧಾರೆ’ ಯಾತ್ರೆ ಅಂತ್ಯ ಕಾಣ್ತಿದೆ. ಆ ಮೂಲಕ ಕೈ-ದಳದ ನಡುವೆ ಶುರುವಾಗಿದ್ದ ಜಲ ಸಂಗ್ರಾಮಕ್ಕೆ ಕದನವಿರಾಮ ಘೋಷಣೆಯಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು