ಸಚಿವ ಉಮೇಶ್ ಕತ್ತಿ ಹಠಾತ್ ನಿಧನದಿಂದಾಗಿ ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಜನ ಸ್ಪಂದನ ಕಾರ್ಯಕ್ರಮವಾಗಿ ಬದಲಾಗಿದೆ. ಸೆ 10 ರಂದೇ ದೊಡ್ಡ ಬಳ್ಳಾಪುರದಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಸಚಿವ ಡಾ.ಕೆ ಸುಧಾಕರ್ ಈ ಬಗ್ಗೆ ಟ್ವಿಟ್ ಮಾಡಿ ಇಡೀ ರಾಜ್ಯ ಮುತ್ಸದ್ಧಿ ನಾಯಕರೊಬ್ಬರನ್ನು ಕಳೆದುಕೊಂಡ ಶೋಕದಲ್ಲಿದೆ, ನಾಳಿನ ‘ಜನ ಸ್ಪಂದನ (ಜನೋತ್ಸವ) – ಸಾರ್ಥಕ ಸೇವೆ ಹಾಗೂ ಸಬಲೀಕರಣ’ ಕಾರ್ಯಕ್ರಮವನ್ನು ಶನಿವಾರ, ಸೆಪ್ಟೆಂಬರ್ 10, ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮ ಬೆಂಗಳೂರು ನಮ್ಮ ಹೆಮ್ಮೆ – ಸೂರು ಕೊಟ್ಟ ಊರಿಗೆ ಋಣವಾಗಿರೋಣ – ಚಿತ್ರಸಾಹಿತಿ ಕವಿರಾಜ್
ಸಚಿವ ಉಮೇಶ್ ಕತ್ತಿ ನಿಧನದಿಂದಾಗಿ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಹೀಗಾಗಿ ಅದು ಮುಗಿದ ಮರುದಿನವಾದ ಶನಿವಾರವೇ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ