ಜಿಲ್ಲಾ ಮಂತ್ರಿ ನಾರಾಯಣಗೌಡ ಮತ್ತು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ನಡುವೆ ಜಟಾಪಟಿ ಭಾರಿ ಸದ್ದು ಮಾಡಿದೆ. ಗಲಾಟೆಯ ವಿಡಿಯೋ ವೈರಲ್ ಆಗಿದೆ.
ಶ್ರೀರಂಗಪಟ್ಟಣ ತಾಲೂಕು ಕಚೇರಿ ಆವರಣದಲ್ಲಿ ನಡೆದ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪರಸ್ಪರ ವಾಕ್ಸಮರ ನಡೆಯಿತು.
ತಹಸೀಲ್ದಾರ್ ರೂಪ ವಿರುದ್ಧ ಆಕ್ರೋಶ ಹೊರಹಾಕಿದ ರವೀಂದ್ರ ನಡೆಗೆ ಸಚಿವರ ಸಿಟ್ಟು. ಆದರೆ ಕಂದಾಯ ಅದಾಲತ್ ಮಾಡುತ್ತಿಲ್ಲ ಎಂದು ರೂಪಾ ವಿರುದ್ಧ ಆರೋಪ ಮಾಡಿದ ರವೀಂದ್ರ ಶ್ರೀಕಂಠಯ್ಯ ಸರ್ಕಾರಿ ಅಧಿಕಾರಿ ವಿರುದ್ದ ಹರಿಹಾಯ್ದರು.

ಶಾಸಕರ ಆರೋಪ ತಳ್ಳಿಹಾಕಿದ ತಹಶಿಲ್ದಾರ್ ರೂಪ ತಾವು ಮಾಡಿರುವ ಕೆಲಸಕ್ಕೆ ಸಾಕ್ಷಿ ನೀಡುವುದಾಗಿ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ಕೂಡಲೇ ಜಟಾಪಟಿ ಆರಂಭವಾಯಿತು.
ತಹಸೀಲ್ದಾರ್ ಉತ್ತರಕ್ಕೆ ಸಿಟ್ಟಾಗಿ ಶಾಸಕರು ಏಕವಚನದಲ್ಲೇ ಆವಾಜ್ ಹಾಕಲು ಮುಂದಾದಾಗ ಮಂತ್ರಿ ನಾರಾಯಣ ಗೌಡ ಎಲ್ಲವನ್ನೂ ನೋಡುತ್ತಿದ್ದರು.
ಈ ವೇಳೆ ಮಧ್ಯ ಪ್ರವೇಶ ಮಾಡಿದ ಸಚಿವ ನಾರಾಯಣಗೌಡ, ರವೀಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಪರಿಸ್ಥಿತಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.
ಜನ ಪ್ರತಿನಿಧಿಗಳ ವಾಕ್ ಸಮರವು
ಪರಿಸ್ಥಿತಿ ಕೈ ಮೀರುತ್ತಿದೆ ಎಂಬ ಹಂತಕ್ಕೆ ತಲುಪುತ್ತಿದ್ದಾಗ ಸಮಾಧಾನಗೊಂಡ ಉಭಯ ನಾಯಕರು ಸರ್ಕಾರದ ಕಾರ್ಯಕ್ರಮದಲ್ಲಿ ಮುಜುಗರಕ್ಕೆ ಒಳಗಾದ ಇಬ್ಬರು ನಾಯಕರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ