ಜಿಲ್ಲಾ ಮಂತ್ರಿ ನಾರಾಯಣಗೌಡ ಮತ್ತು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ನಡುವೆ ಜಟಾಪಟಿ ಭಾರಿ ಸದ್ದು ಮಾಡಿದೆ. ಗಲಾಟೆಯ ವಿಡಿಯೋ ವೈರಲ್ ಆಗಿದೆ.
ಶ್ರೀರಂಗಪಟ್ಟಣ ತಾಲೂಕು ಕಚೇರಿ ಆವರಣದಲ್ಲಿ ನಡೆದ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪರಸ್ಪರ ವಾಕ್ಸಮರ ನಡೆಯಿತು.
ತಹಸೀಲ್ದಾರ್ ರೂಪ ವಿರುದ್ಧ ಆಕ್ರೋಶ ಹೊರಹಾಕಿದ ರವೀಂದ್ರ ನಡೆಗೆ ಸಚಿವರ ಸಿಟ್ಟು. ಆದರೆ ಕಂದಾಯ ಅದಾಲತ್ ಮಾಡುತ್ತಿಲ್ಲ ಎಂದು ರೂಪಾ ವಿರುದ್ಧ ಆರೋಪ ಮಾಡಿದ ರವೀಂದ್ರ ಶ್ರೀಕಂಠಯ್ಯ ಸರ್ಕಾರಿ ಅಧಿಕಾರಿ ವಿರುದ್ದ ಹರಿಹಾಯ್ದರು.
ಶಾಸಕರ ಆರೋಪ ತಳ್ಳಿಹಾಕಿದ ತಹಶಿಲ್ದಾರ್ ರೂಪ ತಾವು ಮಾಡಿರುವ ಕೆಲಸಕ್ಕೆ ಸಾಕ್ಷಿ ನೀಡುವುದಾಗಿ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ಕೂಡಲೇ ಜಟಾಪಟಿ ಆರಂಭವಾಯಿತು.
ತಹಸೀಲ್ದಾರ್ ಉತ್ತರಕ್ಕೆ ಸಿಟ್ಟಾಗಿ ಶಾಸಕರು ಏಕವಚನದಲ್ಲೇ ಆವಾಜ್ ಹಾಕಲು ಮುಂದಾದಾಗ ಮಂತ್ರಿ ನಾರಾಯಣ ಗೌಡ ಎಲ್ಲವನ್ನೂ ನೋಡುತ್ತಿದ್ದರು.
ಈ ವೇಳೆ ಮಧ್ಯ ಪ್ರವೇಶ ಮಾಡಿದ ಸಚಿವ ನಾರಾಯಣಗೌಡ, ರವೀಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಪರಿಸ್ಥಿತಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.
ಜನ ಪ್ರತಿನಿಧಿಗಳ ವಾಕ್ ಸಮರವು
ಪರಿಸ್ಥಿತಿ ಕೈ ಮೀರುತ್ತಿದೆ ಎಂಬ ಹಂತಕ್ಕೆ ತಲುಪುತ್ತಿದ್ದಾಗ ಸಮಾಧಾನಗೊಂಡ ಉಭಯ ನಾಯಕರು ಸರ್ಕಾರದ ಕಾರ್ಯಕ್ರಮದಲ್ಲಿ ಮುಜುಗರಕ್ಕೆ ಒಳಗಾದ ಇಬ್ಬರು ನಾಯಕರು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment