ಮುಂದಿನ ನಿರ್ದೇಶಕರನ್ನಾಗಿ ಯಾರನ್ನು ನೇಮಿಸಬೇಕು ಎಂಬ ನಿರ್ಧಾರ ಸರ್ಕಾರ ಇನ್ನಷ್ಟೇ ಕೈಗೊಳ್ಳಬೇಕಿದೆ.ಇದನ್ನು ಓದಿ –ವಿಧಾನಸೌಧದ ಮೂರನೇ ಮಹಡಿಯಲ್ಲಿ ಅಗ್ನಿ ದುರಂತ
ಈ ಮಧ್ಯೆ ಡಾ. ಮಂಜುನಾಥ್ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಿ ಎಂದು ಸರ್ಕಾರದ ಮೇಲೆ ಗಣ್ಯರು ಭಾರೀ ಒತ್ತಡ ಹಾಕುತ್ತಿದ್ದಾರೆ.
ಡಾ. ಮಂಜುನಾಥ್ ಅವರನ್ನೇ ನಿರ್ದೇಶಕರನ್ನಾಗಿ ಮುಂದುವರಿಸೋದು ಬೇಡ ಎಂದು ಕೆಲವು ಸಚಿವರು ಒತ್ತಾಯಿಸಿದ್ದಾರೆ. ಹಾಗಾಗಿ ಸರ್ಕಾರ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.
ಹಾಲಿ ನಿರ್ದೇಶಕ ಡಾ. ಮಂಜುನಾಥ್ ಅವರನ್ನೇ ಮುಂದುವರಿಸಿ, ಇಲ್ಲದೇ ಹೋದಲ್ಲಿ ಒಪಿಡಿಯನ್ನು ಬಂದ್ ಮಾಡಿ ಧರಣಿ ಮಾಡುತ್ತೇವೆ ಎಂದು ಜಯದೇವ ಹೃದ್ರೋಗ ಆಸ್ಪತ್ರೆ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಒಪಿಡಿಯನ್ನು ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡಬಾರದು ಎಂದು ಆಸ್ಪತ್ರೆ ಸಿಬ್ಬಂದಿಗೆ ಡಾ. ಮಂಜುನಾಥ್ ಅವರು ಮನವಿ ಮಾಡಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment