ರಾಜ್ಯ ವಿಧಾನ ಸಭೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇರುವಾಗಲೇ ಜೆಡಿಎಸ್ ಭದ್ರಾವತಿ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಭದ್ರಾವತಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭದ್ರಾವತಿ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ.
ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿರುವ ಅಪ್ಪಾಜಿಗೌಡರ ಪುತ್ಥಳಿ ಅನಾವರಣದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ ಭದ್ರಾವತಿ ಕ್ಷೇತ್ರದ ಜನರ ಹಾಗೂ ಅಪ್ಪಾಜಿಗೌಡರ ಬೆಂಬಲಿಗರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ. ಈಗಾಗಲೇ ಕ್ಷೇತ್ರದ ಜನರೇ ತಮ್ಮ ಅಭ್ಯರ್ಥಿ ಯಾರೆಂದು ನಿರ್ಧರಿಸಿದ್ದಾರೆ. ಹಾಗೆಯೇ ಸಹೋದರಿ ಶಾರದಾ ಅಪ್ಪಾಜಿಗೌಡರನ್ನು ಮುಂದಿನ ಅಭ್ಯರ್ಥಿ ಮಾಡುತ್ತೇವೆ ಎಂದು ಪ್ರಕಟಿಸಿದರು.
ಸೆ. ತಿಂಗಳ 27 ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ ಮಾಡುತ್ತಿದ್ದೇವೆ. 140 ಅಭ್ಯರ್ಥಿಗಳ ಮೊದಲ ಹಂತದ ಕಾರ್ಯಾಗಾರವನ್ನು ಮಾಡುತ್ತಿದ್ದೇವೆ. ಅಲ್ಲಿ ಎಲ್ಲಾ ವಿಷಯವನ್ನು ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ