ಸಿಂದಗಿ ಮತಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ್ ಪಾಟೀಲ್ ಸೋಮಜಾಳ (54)ಕಳೆದ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾದರು.
ನಾಗಠಾಣ ಮತಕ್ಷೇತ್ರದಲ್ಲಿ ನಡೆದ ಪಕ್ಷದ ಪಂಚರತ್ನ ಕಾರ್ಯಕ್ರಮದಲ್ಲಿ ಹೆಚ್ಡಿಕೆಯೊಂದಿಗೆ ಶಿವಾನಂದ್ ಭಾಗಿಯಾಗಿದ್ದರು.ಕನ್ನನಾಯಕನಹಳ್ಳಿಯಲ್ಲಿ ಚಿರತೆ ದಾಳಿಗೆ 3ನೇ ಬಲಿ
ನಂತರ ಸಂಜೆ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು. ರಾತ್ರಿ 9 ರ ವೇಳೆಗೆ ಅಸ್ವಸ್ಥಗೊಂಡ ಶಿವಾನಂದ್ ಪಾಟೀಲ್ ಸೋಮಜಾಳ, ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ತೀವ್ರ ಹೃದಯಾಘಾತದಿಂದ ಶಿವಾನಂದ್ ಕೊನೆಯುಸಿರೆಳೆದರು.
ಶಿವಾನಂದ್ 16 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾ ಗಿದ್ದರು. ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು. ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಸೋಮಜಾಳ ಗ್ರಾಮದ ಮೂಲದವರಾಗಿರುವ ಇವರು, ಪತ್ನಿ ವಿಶಾಲಾಕ್ಷಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು