ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಘೋಷಿಸುವ ಯೋಜನೆಗಳನ್ನು ಅನುಷ್ಠಾನಕ್ಕೆ ತರದೆ ಇದ್ದರೆ ಜೆಡಿಎಸ್ ಪಕ್ಷವನ್ನು ಮುಚ್ಚುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಮಂಜೇಗೌಡ ಪರ ಮತಯಾಚನೆಯಲ್ಲಿ ತೊಡಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಪಂಚರತ್ನ ಯೋಜನೆಗಳ ಮೂಲಕ ಮುಂಬರುವ ಚುನಾವಣೆ ಎದುರಿಸುತ್ತೇವೆ.2023 ಜೆಡಿಎಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿ. ಮುಂದಿನ ಎಲೆಕ್ಷನ್ನಲ್ಲಿ ನಾವು ಈ ಪಂಚರತ್ನ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಘೋಷಿಸಿ ಅವುಗಳನ್ನು ಕಾರ್ಯರೂಪಕ್ಕೆ ತರದೇ ಇದ್ದರೆ ಜೆಡಿಎಸ್ ಪಕ್ಷ ಮುಚ್ಚುತ್ತೇನೆ ಎಂದಿದ್ದಾರೆ.
ರೈತರು ಮಹಿಳೆಯರು ಬಡವರಿಗೆ ಅನೇಕ ಯೋಜನೆಗಳನ್ನು ಹಾಕಿದ್ದೇನೆ. ಪಂಚರತ್ನ ಯೋಜನೆಯ ಮೂಲಕ ಕರ್ನಾಟಕ ಅಭಿವೃದ್ಧಿಗೆ ಪೂರ್ವ ತಯಾರಿ ನಡೆಸಿದ್ದೇನೆ ಹೀಗಾಗಿ ನೀವೆಲ್ಲರೂ ನನಗೆ ಬಹುಮತ ನೀಡಿ ಗೆಲ್ಲಿಸಬೇಕೆಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು