Ramanagar

ರಾಮನಗರದಲ್ಲಿ ಜೆಡಿಎಸ್ ಗೆ ಮುಖಭಂಗ : ನಗರಸಭೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ

ರಾಮನಗರದಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಭೇದಿಸಿ ಕಾಂಗ್ರೆಸ್ .

ರಾಮನಗರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಗದ್ದುಗೆಯನ್ನು ಕಾಂಗ್ರೆಸ್​ ಪಕ್ಷ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

7 ತಿಂಗಳ ಬಳಿಕ ನಡೆದ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.

30ನೇ ವಾರ್ಡ್​​ನ ಕಾಂಗ್ರೆಸ್​​​ ಸದಸ್ಯೆ ಪಾರ್ವತಮ್ಮ ಅಧ್ಯಕ್ಷೆಯಾಗಿ, 1ನೇ ವಾರ್ಡ್​ನ ಕಾಂಗ್ರೆಸ್ ಸದಸ್ಯೆ ಜಯಲಕ್ಷ್ಮಮ್ಮ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಹಿನ್ನೆಲೆ ಕಾಂಗ್ರೆಸ್​ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿದರು.

Team Newsnap
Leave a Comment
Share
Published by
Team Newsnap

Recent Posts

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024