ಮಂಡ್ಯದ ಪಿಇಎಸ್ ಕಾಲೇಜಿನ ಆವರಣದಲ್ಲಿ ಹುಡುಗರ ಮುಂದೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಮನೆಗೆ ಜೆಡಿಎಸ್ ಮುಖಂಡ ಇಮ್ರಾನ್ ಪಾಷಾ ಭೇಟಿ ನೀಡಿ ಅವರಿಗೆ ಧೈರ್ಯ ಹೇಳಿ 1 ಲಕ್ಷ ರೂ. ಚೆಕ್ ನೀಡಿದ್ದಾರೆ.
ಮಂಡ್ಯದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಹಿಂದೂ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದರು.
ಇಂದು ಇಮ್ರಾನ್ ಪಾಷಾ ಆಕೆಯ ಮನೆಗೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದರು
ನಿನ್ನೆ ನಡೆದ ಘಟನೆ ಬಗ್ಗೆ ಬೇಸರವಾಗಿದೆ. ಹೀಗಾಗಿ ಇಂದು ಮುಸ್ಕಾನ್ ಮನೆಗೆ ಭೇಟಿ ನೀಡಿ ಮಾತನಾಡಿದ್ದೇನೆ. ಅವರಿಗೆ ಧೈರ್ಯ ಹೇಳಿ 1 ಲಕ್ಷ ರೂ. ಚೆಕ್ ನೀಡಿದ್ದೇನೆ ಎಂದರುಬ
ಈಘಟನೆ ಬಗ್ಗೆ ಅವರು ಕಾನೂನಾತ್ಮಕವಾಗಿ ಯಾವುದೇ ಕ್ರಮ ತೆಗೆದುಕೊಂಡರೂ ಅವರೊಂದಿಗೆ ನಾನು ಇರುತ್ತೇನೆ ಎಂದು ಇಮ್ರಾನ್ ಪಾಷಾ ತಿಳಿಸಿರುವುದಾಗಿ ಹೇಳಿದರು
ಮುಸ್ಕಾನ್ ಕುಟುಂಬಕ್ಕೆ ಯಾರಾದರೂ ಹಲ್ಲೆ ಅಥವಾ ತೊಂದರೆ ಕೊಡಲು ಬಂದರೆ ಪೊಲೀಸ್ ಠಾಣೆಗೆ ದೂರು ಕೊಡಲು ಹೇಳಿದ್ದೇನೆ. ಸರ್ಕಾರದ ಜೊತೆ ಮಾತನಾಡಿ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನಾನು ಇರುತ್ತೇನೆ. ಜೈ ಶ್ರೀರಾಮ್ ಎಂದು ಕೂಗುವುದರಲ್ಲಿ ತಪ್ಪೇನಿಲ್ಲ. ಆದರೆ ಆ ವಿದ್ಯಾರ್ಥಿಗಳನ್ನು ಯಾರೋ ಪ್ರಚೋದನೆಗೆ ಒಳಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment