January 30, 2026

Newsnap Kannada

The World at your finger tips!

, suicide, harrasment , crime

ಮಾಜಿ ಸಚಿವ ಎಚ್ ಡಿ ರೇವಣ್ಣ ಆಪ್ತ JDS ಮುಖಂಡ ಕೃಷ್ಣೇಗೌಡ ಬರ್ಬರ ಕೊಲೆ

Spread the love

ಹಾಸನ : ಹಾಸನ ಜಿಲ್ಲೆಯಲ್ಲಿ ಗ್ರಾನೆಟ್ ಉದ್ಯಮಿ, JDS ಮುಖಂಡ ಕೃಷ್ಣೇಗೌಡರೇ ಕೊಲೆಯಾಗಿದ್ದು, ಕೊಲೆ ಮಾಡಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಹತ್ಯೆಗೆ ಒಳಗಾದ ವ್ಯಕ್ತಿ ಮಾಜಿ ಸಚಿವ ಎಚ್ ಡಿ ರೇವಣ್ಣ ಆಪ್ತ ಕೃಷ್ಣೇಗೌಡ, ಗ್ರಾನೈಟ್ ಫ್ಯಾಕ್ಟರಿ ಎದುರೇ ಅವರನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. JDS ಮುಖಂಡ ಕೃಷ್ಣೇಗೌಡನನ್ನು ಕೊಂದು ದುಷ್ಕರ್ಮಿಗಳು ಪರಾರಿಯಾಗಿದ್ದುಘಟನೆಗೆ ಸಂಬಂಧಸಿದಂತೆ ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.1ಲಕ್ಷ ರು ಲಂಚ ಪಡೆಯವ ವೇಳೆ ತುಮಕೂರಿನ KPTCL ಮುಖ್ಯ ಎಂಜಿನಿಯರ್ ಲೋಕಾ ಬಲೆಗೆ

ಘಟನೆಗೆ ಸಂಬಂಧಿಸಿದಂತೆ ಯಾವುದೇ ಕಾರಣಗಳು ಇಲ್ಲಿವರೆಗೂ ತಿಳಿದು ಬಂದಿಲ್ಲ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಯನ್ನು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!