ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟಗೊಂಡು ದುರಂತಕ್ಕೆ ಸಂಬಂಧಿಸಿ ಅಕ್ರಮ ಕಲ್ಲುಗಣಿಗಾರಿಕೆ ಆರೋಪದಡಿ ಜೆಡಿಎಸ್ ಮುಖಂಡ ನರಸಿಂಹ ಹಾಗೂ ಗಣಿ ಪ್ರದೇಶದ ಗುತ್ತಿಗೆದಾರ ಸುಧಾಕರ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಜೆಡಿಎಸ್ ಮುಖಂಡ ನರಸಿಂಹ ಅಕ್ರಮ ಕಲ್ಲುಗಣಿಗಾರಿಕೆಗೆ ಜಿಲೆಟಿನ್ ಪೂರೈಸುತ್ತಿದ್ದ. ಹಾಗೂ ಸುಧಾಕರ್ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ.
ನರಸಿಂಹ ಕಲ್ಲು ಕೊಟ್ಟರೆ ಸುಧಾಕರ್ ಕಲ್ಲು ಪುಡಿ ಮಾಡ್ತಿದ್ದ. ಇನ್ನು ಕಲ್ಲು ಗಣಿಗಾರಿಕೆ ಪಾಲುದಾರಿಕೆಯಲ್ಲಿ ನಡೆಯುತಿತ್ತು. ಕ್ರಷರ್ಗೆ ಸುಧಾಕರ್, ಮುಮ್ತಾಜ್, ಅವಿನಾಶ್ ಪಾಲುದಾಲರರಾಗಿದ್ದರು. ಅನಿಲ್ ಎಂಬುವವರ ಅಜ್ಜಿ ಜಮೀನಿನಲ್ಲೇ ಈ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು.
ಈ ಮೂವರು ಮೂರು ಪಕ್ಷಗಳ ರಾಜಕೀಯ ಮುಖಂಡರ ಆಪ್ತರಾಗಿದ್ದರು. ರಾಜಕೀಯ ನಾಯಕರ ಬೆಂಬಲದಿಂದಲೇ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೂ ಯಾರು ಪ್ರಶ್ನಿಸುತ್ತಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment