ಕೆಆರ್ ಪೇಟೆಯಲ್ಲಿ ಪಂಚರತ್ನ ಯಾತ್ರೆಯ ವೇಳೆ ಜೆಡಿಎಸ್ ನಾಯಕರು ಸ್ಟೀಲ್ ಬಿಂದಿಗೆಗಳನ್ನು ಮಹಿಳೆಯರಿಗೆ ಉಡುಗೊರೆ ನೀಡುವಾಗ ಗೌರವಯುತವಾಗಿ ಕೊಡದೆ ಬಿಂದಿಗೆಗಳನ್ನು ಕಾರ್ಯಕರ್ತರು ಮೂಲಕ ಬೇಕಾಬಿಟ್ಟಿ ಜನರತ್ತ ಎಸೆದಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಈ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಕುಮಾರ ಸ್ವಾಮಿ ಅವರನ್ನು ಪೂರ್ಣ ಕುಂಭ ಸ್ವಾಗತಿಸಲು ಅಭ್ಯರ್ಥಿ ಮಂಜು 5 ಸಾವಿರ ಬಿಂದಿಗೆಗಳನ್ನು ತರಿಸಿದ್ದರು. ಆದರೆ ಪೂರ್ಣಕುಂಭ ಸಿದ್ಧತೆಗೆ ಕೇವಲ 1 ಸಾವಿರ ಬಿಂದಿಗೆಗಳನ್ನು ಬಳಸಲಾಗಿತ್ತು.
ಈ ವೇಳೆ ಉಳಿದ ಬಿಂದಿಗೆಗಳನ್ನು ಜೆಡಿಎಸ್ ಮುಖಂಡರು ಮಹಿಳೆಯರಿಗೆ ಗಿಫ್ಟ್ ನೀಡುವುದಾಗಿ ಘೋಷಿಸಿದ್ದಾರೆ.ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು
ಬಿಂದಿಗೆಗಳನ್ನು ಗೌರವಯುತವಾಗಿ ನೀಡದೇ ಕಾರ್ಯಕರ್ತರು ಜನರತ್ತ ಎಸೆದಿದ್ದಾರೆ. ಬಿಸ್ಕೆಟ್ನಂತೆ ಎಸೆಯುತ್ತಿದ್ದ ಬಿಂದಿಗೆಗಳನ್ನು ಕ್ಯಾಚ್ ಹಿಡಿಯಲು ಜನರು ಕ್ಯಾಂಟರ್ ಹಿಂದೆ ಮುಗಿಬಿದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈಗ ಬಿಂದಿಗೆ ಎಸೆಯುತ್ತಿರುವ ವೀಡಿಯೋ ಹರಿದಾಡುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು