ಕೆಆರ್ ಪೇಟೆಯಲ್ಲಿ ಪಂಚರತ್ನ ಯಾತ್ರೆಯ ವೇಳೆ ಜೆಡಿಎಸ್ ನಾಯಕರು ಸ್ಟೀಲ್ ಬಿಂದಿಗೆಗಳನ್ನು ಮಹಿಳೆಯರಿಗೆ ಉಡುಗೊರೆ ನೀಡುವಾಗ ಗೌರವಯುತವಾಗಿ ಕೊಡದೆ ಬಿಂದಿಗೆಗಳನ್ನು ಕಾರ್ಯಕರ್ತರು ಮೂಲಕ ಬೇಕಾಬಿಟ್ಟಿ ಜನರತ್ತ ಎಸೆದಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಈ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಕುಮಾರ ಸ್ವಾಮಿ ಅವರನ್ನು ಪೂರ್ಣ ಕುಂಭ ಸ್ವಾಗತಿಸಲು ಅಭ್ಯರ್ಥಿ ಮಂಜು 5 ಸಾವಿರ ಬಿಂದಿಗೆಗಳನ್ನು ತರಿಸಿದ್ದರು. ಆದರೆ ಪೂರ್ಣಕುಂಭ ಸಿದ್ಧತೆಗೆ ಕೇವಲ 1 ಸಾವಿರ ಬಿಂದಿಗೆಗಳನ್ನು ಬಳಸಲಾಗಿತ್ತು.
ಈ ವೇಳೆ ಉಳಿದ ಬಿಂದಿಗೆಗಳನ್ನು ಜೆಡಿಎಸ್ ಮುಖಂಡರು ಮಹಿಳೆಯರಿಗೆ ಗಿಫ್ಟ್ ನೀಡುವುದಾಗಿ ಘೋಷಿಸಿದ್ದಾರೆ.ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು
ಬಿಂದಿಗೆಗಳನ್ನು ಗೌರವಯುತವಾಗಿ ನೀಡದೇ ಕಾರ್ಯಕರ್ತರು ಜನರತ್ತ ಎಸೆದಿದ್ದಾರೆ. ಬಿಸ್ಕೆಟ್ನಂತೆ ಎಸೆಯುತ್ತಿದ್ದ ಬಿಂದಿಗೆಗಳನ್ನು ಕ್ಯಾಚ್ ಹಿಡಿಯಲು ಜನರು ಕ್ಯಾಂಟರ್ ಹಿಂದೆ ಮುಗಿಬಿದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈಗ ಬಿಂದಿಗೆ ಎಸೆಯುತ್ತಿರುವ ವೀಡಿಯೋ ಹರಿದಾಡುತ್ತಿದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ