ಮಾಜಿ ಸಚಿವ ಹಾಗೂ ಮೇಲುಕೋಟೆ ಶಾಸಕ ಸಿ.ಎಸ್. ಪುಟ್ಟರಾಜು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹುಟ್ಟಿದರೆ ಕನ್ನಡ ನಾಡಿನಲ್ಲ ಹುಟ್ಡಬೇಕು ಎಂಬ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿ ಸಂಭ್ರಮಿಸಿದ್ದಾರೆ.
ಪಾಂಡವಪುರದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿ.ಎಸ್. ಪುಟ್ಟರಾಜು ಡಾ.ರಾಜ್ ನಟನೆಯ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡನ್ನು ಹಾಡುತ್ತಾ ಮಕ್ಕಳೊಂದಿಗೆ ಭರ್ಜರಿ ನೃತ್ಯ ಮಾಡಿದ್ದಾರೆ.
ವೇದಿಕೆಯಿಂದ ಮೈಕ್ ಹಿಡಿದು ಹಾಡುತ್ತಾ ಮೈದಾನಕ್ಕಿಳಿದ ಶಾಸಕರು ಮಕ್ಕಳೊಂದಿಗೆ ಮಕ್ಕಳಾಗಿ ಸಖತ್ ಡ್ಯಾನ್ಸ್ ಮಾಡಿದ್ದಾರೆ.
ಸದ್ಯ ಶಾಸಕರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ