ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಮಾತ್ರ ಬಾಕಿ ಇರುವ ಬೆನ್ನಲ್ಲಿ ಜೆಡಿಎಸ್ 93 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, 2023ರ ಚುನಾವಣೆಗೆ ಜೆಡಿಎಸ್ ಪಟ್ಟಿ ಬಿಡುಗಡೆ ಬಗ್ಗೆ ಹಲವರು ಪ್ರಶ್ನೆ ಕೇಳಿದ್ದರು. ಈ ಕಾರಣಕ್ಕೆ ಇಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.ಫಿಫಾ ಫುಟ್ ಬಾಲ್ : 3ನೇ ಬಾರಿ ಅರ್ಜೆಂಟೀನಾ ಚಾಂಪಿಯನ್ -ಬಹುಮಾನಗಳ ಸುರಿಮಳೆ
ಅಪ್ಪ – ಮಗನಿಗೆ ಟಕೇಟ್ :
ಜಿ.ಟಿ.ದೇವೇಗೌಡರಿಗೆ ಚಾಮುಂಡೇಶ್ವರಿಯಲ್ಲಿ ಟಿಕೆಟ್ ಸಿಕ್ಕಿದರೆ ಹುಣಸೂರಿನಲ್ಲಿ ಜಿಟಿಡಿ ಪುತ್ರ ಹರೀಶ್ ಗೌಡಗೆ ಸಿಕ್ಕಿದೆ. ಚನ್ನಪಟ್ಟಣದಿಂದ ಎಚ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ, ರಾಮನಗರದಿಂದ ನಿಖಿಲ್ ಸ್ಪರ್ಧಿಸಲಿದ್ದಾರೆ.
ಹಾಸನ ಜಿಲ್ಲೆಯ ಟಿಕೆಟ್ ಘೋಷಣೆಯಾಗಿಲ್ಲ. ಈ ಜಿಲ್ಲೆಯ ಟಿಕೆಟ್ ಹಂಚಿಕೆಯ ಅಧಿಕಾರವನ್ನು ದೇವೇಗೌಡ ಮತ್ತು ರೇವಣ್ಣಗೆ ಕೊಡಲಾಗಿದೆ.




- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು