ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಮಾತ್ರ ಬಾಕಿ ಇರುವ ಬೆನ್ನಲ್ಲಿ ಜೆಡಿಎಸ್ 93 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, 2023ರ ಚುನಾವಣೆಗೆ ಜೆಡಿಎಸ್ ಪಟ್ಟಿ ಬಿಡುಗಡೆ ಬಗ್ಗೆ ಹಲವರು ಪ್ರಶ್ನೆ ಕೇಳಿದ್ದರು. ಈ ಕಾರಣಕ್ಕೆ ಇಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.ಫಿಫಾ ಫುಟ್ ಬಾಲ್ : 3ನೇ ಬಾರಿ ಅರ್ಜೆಂಟೀನಾ ಚಾಂಪಿಯನ್ -ಬಹುಮಾನಗಳ ಸುರಿಮಳೆ
ಅಪ್ಪ – ಮಗನಿಗೆ ಟಕೇಟ್ :
ಜಿ.ಟಿ.ದೇವೇಗೌಡರಿಗೆ ಚಾಮುಂಡೇಶ್ವರಿಯಲ್ಲಿ ಟಿಕೆಟ್ ಸಿಕ್ಕಿದರೆ ಹುಣಸೂರಿನಲ್ಲಿ ಜಿಟಿಡಿ ಪುತ್ರ ಹರೀಶ್ ಗೌಡಗೆ ಸಿಕ್ಕಿದೆ. ಚನ್ನಪಟ್ಟಣದಿಂದ ಎಚ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ, ರಾಮನಗರದಿಂದ ನಿಖಿಲ್ ಸ್ಪರ್ಧಿಸಲಿದ್ದಾರೆ.
ಹಾಸನ ಜಿಲ್ಲೆಯ ಟಿಕೆಟ್ ಘೋಷಣೆಯಾಗಿಲ್ಲ. ಈ ಜಿಲ್ಲೆಯ ಟಿಕೆಟ್ ಹಂಚಿಕೆಯ ಅಧಿಕಾರವನ್ನು ದೇವೇಗೌಡ ಮತ್ತು ರೇವಣ್ಣಗೆ ಕೊಡಲಾಗಿದೆ.




- ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
- ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಕಮೀಷನರ್ ನೇಮಕ
- ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ
- ಬಾಡಿಗೆದಾರರಿಗೂ 200 ಯುನಿಟ್ ಉಚಿತ ವಿದ್ಯುತ್
- ಪತ್ರಕರ್ತ ಹೊನಕೆರೆ ನಂಜಂಡೇಗೌಡರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರಕಟ
- ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ: ಜು. 7 ರಂದು ಬಜೆಟ್ ಮಂಡನೆ
More Stories
ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಕಮೀಷನರ್ ನೇಮಕ
ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ