ದಕ್ಷಿಣ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ ಪರ ಮರಿತಿಬ್ಬೇಗೌಡ ಪ್ರಚಾರ. ಮಾಡುವುದರ ಮೂಲಕ ಕಾಂಗ್ರೆಸ್ ಸೇರ್ತಾರಾ ಎಂಬುದು ಖಚಿತವಾಗಿದೆ.
ಮರಿತಿಬ್ಬೇಗೌಡರ ಆಪ್ತನಿಗೆ ಜೆಡಿಎಸ್ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೆ. ಜೆಡಿಎಸ್ ವಿರುದ್ದ ಅಸಮಾಧಾನಗೊಂಡಿದ್ದ ಮರಿತಿಬ್ಬೇಗೌಡರು ಜೆಡಿಎಸ್ ವರಿಷ್ಠ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ದ ಇತ್ತಿಚೆಗೆ ವಾಗ್ದಾಳಿ ನಡೆಸಿದ್ದರು
ಇದನ್ನು ಓದಿ:ಎಫ್ಬಿ ಗೆಳತಿಯಿಂದ ಮೋಸ: ವ್ಯಾಪಾರ ಪಾಲುದಾರಿಕೆ ನೆಪದಲ್ಲಿ 35 ಲಕ್ಷ ರು ಪಂಗನಾಮ
ಹಣವಿದ್ದವರಿಗೆ ಮಾತ್ರ ಜೆಡಿಎಸ್ ನಲ್ಲಿ ಟಿಕೆಟ್.ದೇವೇಗೌಡರ ಕುಟುಂಬ ರಾಜಕಾರಣದಿಂದ ಪಕ್ಷ ಹೀನಾಯ ಸ್ಥಿತಿಗೆ ಹೋಗಲು ಕಾರಣ.
ನನ್ನನ್ನ ಕಳೆದ ಚುನಾವಣೆಯಲ್ಲಿ ನಿಲ್ಲಿಸಿ ಸೋಲಿಸಲು ಮುಂದಾಗಿದ್ದರು ಎಂದು ಹೇಳುವ ಮೂಲಕ ಜೆಡಿಎಸ್ ವಿರುದ್ದ ಮರಿತಿಬ್ಬೇಗೌಡರುಕಿಡಿಕಾರಿದ್ದರು
ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಗೆ ಯಾವುದೇ ಕಾರಣಕ್ಕು ಬೆಂಬಲ ಕೊಡಲ್ಲ.ನೀವು ಯಾರು ಜೆಡಿಎಸ್ ಅಭ್ಯರ್ಥಿ ಗೆ ವೋಟ್ ಹಾಕಬೇಡಿ ಎಂದು ಬೆಂಬಲಿಗರಿಗೆ ಕರೆ ನೀಡಿದ್ದರು
ಇದೀಗ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ. ಆರಂಭಿಸಿದ್ದಾರೆ ಮಂಡ್ಯದ ಖಾಸಗಿ ಭವನದಲ್ಲಿ ಬೆಂಬಲಿಗರ ಸಭೆ ಕರೆದು ಮಧು ಜಿ ಮಾದೇಗೌಡರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ
ಮಧು ಜಿ ಮಾದೇಗೌಡರಿಗೆ ಮೊದಲ ಪ್ರಾಶಸ್ತ್ಯ ಮತ ನೀಡಿ ಗೆಲ್ಲಿಸುವಂತೆ ಮರಿತಿಬ್ಬೇಗೌಡರ ತೀರ್ಮಾನಕ್ಕೆ ಜೈ ಎಂದ ಬೆಂಬಲಿಗರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು