ಬೆಂಗಳೂರಿನ ಜೆಪಿ ಭವನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗಾರರ ಜೊತೆ ಮಾತನಾಡಿ, ಹಾಸನ ಟಿಕೆಟ್ ವಿಚಾರದಲ್ಲಿ ಯಾವುದೇ ದುಡುಕಿನ ತೀರ್ಮಾನ ಮಾಡಲ್ಲ ಎಂದರು.
ಕ್ಷೇತ್ರದಲ್ಲಿ ಕಾರ್ಯಕರ್ತರ ಅಭಿಪ್ರಾಯ, ಗೆಲ್ಲುವ ಮಾನದಂಡದ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗುವುದು. ಎರಡನೇ ಪಟ್ಟಿಯಲ್ಲೇ ಹಾಸನ ಟಿಕೆಟ್ ಘೋಷಣೆ ಮಾಡಲಾಗುತ್ತದೆ. ಇವತ್ತು ಮಂಗಳವಾರ ಆಗಿದ್ದರಿಂದ ಪಟ್ಟಿ ಬಿಡುಗಡೆ ಮಾಡಲಿಲ್ಲ. ಹಾಸನ ಟಿಕೆಟ್ ಘೋಷಣೆ ಮಾಡದಿದ್ರೆ ಅದಕ್ಕೊಂದು ಕಥೆ ಸೃಷ್ಠಿ ಮಾಡುತ್ತಾರೆ ಎಂದರು.
ದೇವೇಗೌಡರು ನಾಡಿದ್ದು ಸಂಸತ್ ಅಧಿವೇಶನ ಮುಗಿಸಿ ಬರ್ತಾರೆ. ಬಳಿಕ ಹಾಸನ ಟಿಕೆಟ್ ಫೈನಲ್ ಮಾಡಿ ಎರಡನೇ ಪಟ್ಟಿ ಪ್ರಕಟವಾಗಲಿದೆ. ಹಾಸನ ವಿಚಾರದಲ್ಲಿ ಮಾಧ್ಯಮಗಳಿಂದ ದೊಡ್ಡ ಮಟ್ಟದ ಪ್ರಚಾರ ಸಿಗಲಿದೆ. ಇನ್ನೂ ಎರಡು ಮೂರು ಪರ್ಸೆಂಟ್ ಮತಗಳು ಏರಿಕೆಯಾಗಲಿದೆ ಎಂದರು.
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
This website uses cookies.
Leave a Comment