Karnataka

ಜೆಡಿಎಸ್ ಎರಡನೇ ಪಟ್ಟಿ ರಿಲೀಸ್ – ಹಾಸನಕ್ಕೆ ಸ್ವರೂಪ್ – ಮಂಡ್ಯ ಅಭ್ಯರ್ಥಿ ಇನ್ನೂ ಗೌಪ್ಯ

ಜೆಡಿಎಸ್ ಪಕ್ಷದ ವಿಧಾನಸಭೆ ಚುನಾವಣೆಯ 2ನೇ ಪಟ್ಟಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಸಿಎಂ ಇಬ್ರಾಹಿಂ ಅವರು, ಮಾಜಿ ಸಚಿವರಾದ ರೇವಣ್ಣ ಅವರು ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ 49 ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದರು.

ಕುಡಚಿ-ಆನಂದ ಮಾಳಗ
ಸವದತ್ತಿ ಯಲ್ಲಮ್ಮ-ಸೌರಬ್ ಆನಂದ್​ ಚೋಪ್ರಾ
ಅಥಣಿ-ಶಶಿಕಾಂತ್ ಪಡಸಲಗಿ
ಯಲ್ಲಾಪುರ-ಡಾ.ನಾಗೇಶ್ ನಾಯ್ಕ್​
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ- ಕಡಬೂರು ಮಂಜುನಾಥ್
ಯಲಹಂಕ-ಮುನೇಗೌಡ
ಯಶವಂತಪುರ-ಜವರಾಯಿಗೌಡ
ತಿಪಟೂರು-ಶಾಂತಕುಮಾರ್
ಶಿರಾ-ಆರ್.ಉಗ್ರೇಶ್
ಹಾನಗಲ್-ಮನೋಹರ ತಹಶೀಲ್ದಾರ್​
ಸಿಂದಗಿ-ವಿಶಾಲಾಕ್ಷಿ ಶಿವಾನಂದ್​
ಗಂಗಾವತಿ-ಹೆಚ್.ಆರ್.ಚನ್ನಕೇಶವ
ಜೇವರ್ಗಿ-ದೊಡ್ಡಪ್ಪಗೌಡ
ಹಾಸನ – ಹೆಚ್​​ಪಿ ಸ್ವರೂಪ್
ಕುಡಚಿ – ಆನಂದ ಮಾಳಗಿ
ಸವದತ್ತಿ ಯಲ್ಲಮ್ಮ – ಸೌರಬ್ ಆನಂದ್​ ಚೋಪ್ರಾ
ಆಥಣಿ – ಶಶಿಕಾಂತ್ ಪಡಸಲಗಿ
ಸವದತ್ತಿ – ಸೌರಬ್ ಆನಂದ್​ ಚೋಪ್ರಾ
ಅಥಣಿ – ಶಶಿಕಾಂತ್ ಪಡಸಲಗಿ
ಯಲ್ಲಾಪುರ – ಡಾ.ನಾಗೇಶ್ ನಾಯ್ಕ್​
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ – ಕಡಬೂರು ಮಂಜುನಾಥ್
ಯಲಹಂಕ – ಮುನೇಗೌಡ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತಕುಮಾರ್
ಶಿರಾ – ಆರ್.ಉಗ್ರೇಶ್
ಹಾನಗಲ್ – ಮನೋಹರ ತಹಶೀಲ್ದಾರ್​
ಸಿಂದಗಿ – ವಿಶಾಲಾಕ್ಷಿ ಶಿವಾನಂದ್​
ಗಂಗಾವತಿ – ಹೆಚ್.ಆರ್.ಚನ್ನಕೇಶವ
ಜೇವರ್ಗಿ – ದೊಡ್ಡಪ್ಪಗೌಡ
ಶಹಾಪುರ – ಗುರುಲಿಂಗಪ್ಪಗೌಡ
ಕಡೂರು – ವೈಎಸ್​ವಿ ದತ್ತಾ
ಹೊಳೆನರಸೀಪುರ – ಹೆಚ್.ಡಿ.ರೇವಣ್ಣ
ಸಕಲೇಶಪುರ – ಹೆಚ್.ಕೆ.ಕುಮಾರಸ್ವಾಮಿ
ಅರಕಲಗೂಡು – ಎ.ಮಂಜು


ಶ್ರವಣಬೆಳಗೊಳ – ಬಾಲಕೃಷ್ಣ
ಮಹಾಲಕ್ಷ್ಮೀ ಲೇಔಟ್ – ರಾಜಣ್ಣ
ಮಾಯಕೊಂಡ – ಆನಂದಪ್ಪ
ಹುಬ್ಬಳ್ಳಿ ಪೂರ್ವ – ವೀರಭದ್ರಪ್ಪಯ್ಯ
ಕುಮಟ – ಸೂರಜ್ ಸೋನಿ ನಾಯಕ್
ಹಳಿಯಾಳ – ಎಸ್ ಎಲ್ ಘೋಟ್ನೆಸ್ಕರ್
ಭಟ್ಕಳ – ನಾಗೇಂದ್ರ ನಾಯಕ್
ಶಿರಸಿ – ಉಪೇಂದ್ರ ಪೈ
ಚಿತ್ತಪುರ – ನ್ಯಾಯದೀಶ ಸುಭಾಷ್ ಚಂದ್ರ ರಾಥೋಡ್
ಕಲಬುರಗಿ ಉತ್ತರ – ನಾಸೀರ್ ಹುಸೇನ್
ಬಳ್ಳಾರಿ – ಅಲ್ಲಬಕ್ಸ್ ಮುನ್ನ
ಹರಪ್ಪನ ಹಳ್ಳಿ – ನೂರ್ ಅಹಮದ್
ಕೊಳ್ಳೆಗಾಲ – ನಿವೃತ್ತ ಪೊಲೀಸ್ ಪುಟ್ಟಸ್ವಾಮಿ
ಗುಂಡ್ಲುಪೇಟೆ – ಕಡಬುರು ಮಂಜುನಾಥ್
ಕಾರ್ಕಳ – ಶ್ರೀಕಾಂತ್ ಕೊಚ್ಚುರ್
ಉಡುಪಿ – ದಕ್ಷತ್ವ ಆರ್ ಶೆಟ್ಟಿ
ಕುಂದಾಪುರ – ರಮೇಶ್ ಕುಂದಾಪುರ
ಕನಕಪುರ – ನಾಗರಾಜಯ್ಯ
ತಿಪಟೂರು – ಶಾಂತ ಕುಮಾರ್
ರಾ – ಆರ್ ಉಗ್ರೇಶ್
ಹಾನಗಲ್ – ನೋಹರ್ ತಹಶಿಲ್ದಾರ್
ಸಿಂದಗಿ – ವಿಶಾಲಕ್ಷಿ ಶಿವಾನಂದ್
ಹೆಚ್ ಡಿ ಕೋಟೆ – ಜಯಪ್ರಕಾಶ್
ಕಾರವಾರ – ಚೈತ್ರಾ ಕೋಟಾಕರ್
ಪುತ್ತೂರು – ದಿವ್ಯಾ ಪ್ರಭ
ಅರಕಲಗೂಡು – ಎ ಮಂಜು
ಸಕಲೇಶಪುರ – ಹೆಚ್ ಕೆ ಕುಮಾರಸ್ವಾಮಿ
ಮಹಾಲಕ್ಷ್ಮಿ ಲೇಔಟ್ – ರಾಜಣ್ಣ

ಇದನ್ನು ಓದಿ –ಸಂಪಾಜೆ : ಕಾರು -ಬಸ್ ನಡುವೆ ಅಪಘಾತ : ಮಂಡ್ಯ ಮೂಲದ 3 ಮಕ್ಕಳೂ ಸೇರಿ 6 ಮಂದಿ ದಾರುಣ ಸಾವು

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024