ಸಾಕಷ್ಟು ಕುತೂಹಲ ಮೂಡಿಸಿದ್ದ ಮಂಡ್ಯ ಕ್ಷೇತ್ರದ ಟಿಕೆಟ್ ಹಾಲಿ ಶಾಸಕ ಎಂ. ಶ್ರೀನಿವಾಸ್
ಹಾಗೂ ಅವರ ಅಳಿಯ ಯೋಗೇಶ್ ಅವರಿಗೆ ಟಿಕೆಟ್ ಮಿಸ್ ಮಾಡಲಾಗಿದೆ.
ಹೊಸ ಮುಖಕ್ಕೆ ಈ ಬಾರಿ ಟಿಕೆಟ್ ನೀಡಿರುವ ಜೆಡಿಎಸ್ ನಲ್ಲಿ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ.
ದೇವೇಗೌಡರು ರಾಮಚಂದ್ರ ಅವರಿಗೆ ಬಿ ಫಾರಂ ನೀಡಿದರು.ಇದನ್ನು ಓದಿ –ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು