ಶಾಸಕ ಸಿ ಎಸ್ ಪುಟ್ಟರಾಜು ಪರಮಾಪ್ತ ಮನ್ ಮುಲ್ ಅಧ್ಯಕ್ಷ ಬಿ. ಆರ್ ರಾಮಚಂದ್ರ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ.
ಸಾಕಷ್ಟು ಕುತೂಹಲ ಮೂಡಿಸಿದ್ದ ಮಂಡ್ಯ ಕ್ಷೇತ್ರದ ಟಿಕೆಟ್ ಹಾಲಿ ಶಾಸಕ ಎಂ. ಶ್ರೀನಿವಾಸ್
ಹಾಗೂ ಅವರ ಅಳಿಯ ಯೋಗೇಶ್ ಅವರಿಗೆ ಟಿಕೆಟ್ ಮಿಸ್ ಮಾಡಲಾಗಿದೆ.
ಹೊಸ ಮುಖಕ್ಕೆ ಈ ಬಾರಿ ಟಿಕೆಟ್ ನೀಡಿರುವ ಜೆಡಿಎಸ್ ನಲ್ಲಿ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ.
ದೇವೇಗೌಡರು ರಾಮಚಂದ್ರ ಅವರಿಗೆ ಬಿ ಫಾರಂ ನೀಡಿದರು.ಇದನ್ನು ಓದಿ –ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ