ಹೊರನಾಡಿಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಜೀಪ್ ಹಳ್ಳಕ್ಕೆ ಬಿದ್ದ ಚಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನಲ್ಲಿ ಜರುಗಿದೆ.
ಹೊಸಗದ್ದೆಯಿಂದ ಹೊರನಾಡಿಗೆ ಹೋಗುವಾಗ ಮಂಗಳವಾರ ಸಂಜೆ ಮಾರ್ಗಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಜೀಪ್ ಪಲ್ಟಿಯಾದ ಬಳಿಕ ಹಳ್ಳದ ನೀರಿಗೆ ಬಿದ್ದಿದೆ.ಆಸ್ತಿ ಖರೀದಿಸಿದ 7 ದಿನದಲ್ಲೇ ಖಾತೆ ಬದಲಾವಣೆ ಕಡ್ಡಾಯ : ಸಚಿವ ಆರ್ ಅಶೋಕ್
ಜೀಪಿನಲ್ಲಿ ಧರ್ಮೇಂದ್ರ ಅವರ ಪತ್ನಿ ಅಕ್ಷತಾ(35) ಜೀಪ್ ಚಲಾಯಿಸುತ್ತಿದ್ದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೋಗಿ ಅಕ್ಷತಾ ಅವರನ್ನು ಮೇಲಕ್ಕೆ ಎತ್ತಿದರೂ ಕೂಡ ಅಷ್ಟರಲ್ಲಿ ಪ್ರಾಣ ಹೋಗಿತ್ತು.
ಪತಿ , ಮೃತ ಅಕ್ಷತಾಗೆ 12 ಹಾಗೂ 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು