ಹೊರನಾಡಿಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಜೀಪ್ ಹಳ್ಳಕ್ಕೆ ಬಿದ್ದ ಚಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನಲ್ಲಿ ಜರುಗಿದೆ.
ಹೊಸಗದ್ದೆಯಿಂದ ಹೊರನಾಡಿಗೆ ಹೋಗುವಾಗ ಮಂಗಳವಾರ ಸಂಜೆ ಮಾರ್ಗಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಜೀಪ್ ಪಲ್ಟಿಯಾದ ಬಳಿಕ ಹಳ್ಳದ ನೀರಿಗೆ ಬಿದ್ದಿದೆ.ಆಸ್ತಿ ಖರೀದಿಸಿದ 7 ದಿನದಲ್ಲೇ ಖಾತೆ ಬದಲಾವಣೆ ಕಡ್ಡಾಯ : ಸಚಿವ ಆರ್ ಅಶೋಕ್
ಜೀಪಿನಲ್ಲಿ ಧರ್ಮೇಂದ್ರ ಅವರ ಪತ್ನಿ ಅಕ್ಷತಾ(35) ಜೀಪ್ ಚಲಾಯಿಸುತ್ತಿದ್ದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೋಗಿ ಅಕ್ಷತಾ ಅವರನ್ನು ಮೇಲಕ್ಕೆ ಎತ್ತಿದರೂ ಕೂಡ ಅಷ್ಟರಲ್ಲಿ ಪ್ರಾಣ ಹೋಗಿತ್ತು.
ಪತಿ , ಮೃತ ಅಕ್ಷತಾಗೆ 12 ಹಾಗೂ 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ