ಹೊರನಾಡಿಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಜೀಪ್ ಹಳ್ಳಕ್ಕೆ ಬಿದ್ದ ಚಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನಲ್ಲಿ ಜರುಗಿದೆ.
ಹೊಸಗದ್ದೆಯಿಂದ ಹೊರನಾಡಿಗೆ ಹೋಗುವಾಗ ಮಂಗಳವಾರ ಸಂಜೆ ಮಾರ್ಗಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಜೀಪ್ ಪಲ್ಟಿಯಾದ ಬಳಿಕ ಹಳ್ಳದ ನೀರಿಗೆ ಬಿದ್ದಿದೆ.ಆಸ್ತಿ ಖರೀದಿಸಿದ 7 ದಿನದಲ್ಲೇ ಖಾತೆ ಬದಲಾವಣೆ ಕಡ್ಡಾಯ : ಸಚಿವ ಆರ್ ಅಶೋಕ್
ಜೀಪಿನಲ್ಲಿ ಧರ್ಮೇಂದ್ರ ಅವರ ಪತ್ನಿ ಅಕ್ಷತಾ(35) ಜೀಪ್ ಚಲಾಯಿಸುತ್ತಿದ್ದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೋಗಿ ಅಕ್ಷತಾ ಅವರನ್ನು ಮೇಲಕ್ಕೆ ಎತ್ತಿದರೂ ಕೂಡ ಅಷ್ಟರಲ್ಲಿ ಪ್ರಾಣ ಹೋಗಿತ್ತು.
ಪತಿ , ಮೃತ ಅಕ್ಷತಾಗೆ 12 ಹಾಗೂ 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ