ಸದ್ಯಕ್ಕೆ ಖಾಲಿ ಇರುವ ಪೋಸ್ಟ್ ಗಳಾದ ರಿಟೇಲ್ ಪ್ರಾಡಕ್ಟ್ ಮ್ಯಾನೇಜರ್, ಎಕ್ಸಿಕ್ಯೂಟಿವ್ ಎಜುಕೇಶನ್ ಸಿಬ್ಬಂದಿ ಮತ್ತು ಸೀನಿಯರ್ ಎಕ್ಸಿಕ್ಯೂಟಿವ್ ಸ್ಟಾಟಿಸ್ಟಿಕ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಶೈಕ್ಷಣಿಕ ವಿದ್ಯಾರ್ಹತೆ ಈ ರೀತಿಯಾಗಿ ಕೇಳಲಾಗಿದೆ. ಮ್ಯಾನೇಜರ್ (ರಿಟೇಲ್ ಪ್ರಾಡಕ್ಟ್) ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಂಬಿಎ ಜೊತೆಗೆ ಪಿಜಿಡಿಎಂ ಅಥವಾ ಪಿಜಿಪಿಎಂ ಉತ್ತಿರ್ಣರಾಗಿರಬೇಕು. ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 63840 ರಿಂದ 78230 ರೂ ಸಿಗಲಿದೆ, ಮತ್ತು ವಯೋಮಿತಿ ಈ ರೀತಿ ನಿಗದಿ ಆಗಿದೆ ಕನಿಷ್ಠ 28 ವರ್ಷ ಹಾಗೂ ಗರಿಷ್ಠ 38 ವರ್ಷ ಆಗಿರಬೇಕು .
ಸಿಬ್ಬಂದಿ (ಎಕ್ಸಿಕ್ಯೂಟಿವ್ ಎಜುಕೇಶನ್) ಹುದ್ದೆಗೆ ಶೈಕ್ಷಣಿಕ ಅರ್ಹತೆ ಅಂಬಿಗೆ ಪೋಸ್ಟ್ ಗ್ರಾಜುಯೇಷನ್ ಅಥವಾ ಪಿ ಎಚ್ ಡಿ ಎಂದು ನಿಗದಿಯಾಗಿದೆ ಇದಕ್ಕೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ವಾರ್ಷಿಕ ವೇತನವಾಗಿ 25 ಲಕ್ಷದಿಂದ 40 ಲಕ್ಷ ಸಿಗಲಿದೆ, ವಯೋಮಿತಿಯು ಕನಿಷ್ಠ 28 ವರ್ಷ ಗರಿಷ್ಠ 55 ವರ್ಷ. ಸೀನಿಯರ್ ಎಕ್ಸಿಕ್ಯೂಟಿವ್ (ಸ್ಟಾಟಿಸ್ಟಿಕ್ಸ್) ಇವರ ಶೈಕ್ಷಣಿಕ ವಿದ್ಯಾರ್ಹತೆಯು ಕಂಪ್ಯೂಟರ್ ಸೈನ್ಸ್ ನಲ್ಲಿ ಬಿ ಟೆಕ್ ಮಾಡಿರಬೇಕು. ಅಥವಾ ಐಟಿ ಅಥವಾ ಪೋಸ್ಟ್ ಗ್ರಾಜುಯೇಷನ್. ಇವರಿಗೆ ನಿಗದಿ ಆಗಿರುವ ವೇತನವು ವಾರ್ಷಿಕವಾಗಿ 15 ಲಕ್ಷದಿಂದ 20 ಲಕ್ಷ ರೂ ಆಗಿದೆ. ಇವರ ವಯೋಮಿತಿ ಈ ರೀತಿ ನಿಗದಿ ಆಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 35 ವರ್ಷದ ಒಳಗೆ ಇರಬೇಕು.
ಎಸ್ಸಿ ಎಸ್ಟಿ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ ಅದನ್ನು ಹೊರತುಪಡಿಸಿ ಉಳಿದ ಎಲ್ಲಾ ಜನರಲ್ , ಇ ಡಬ್ಲ್ಯೂ ಎಸ್ ಮತ್ತು ಒಬಿಸಿ ಅಭ್ಯರ್ಥಿಗಳು 750ಗಳನ್ನು ಅರ್ಜಿ ಶುಲ್ಕವಾಗಿ ಕಟ್ಟಬೇಕಾಗಿದೆ.
ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಲು ಕೋರಲಾಗಿದ್ದು, ಅಧಿಕೃತ ವೆಬ್ಸೈಟ್ಗೆ ಭೇಟಿ ಕೊಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಈಗಾಗಲೇ ಈ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಆರಂಭ ಆಗಿದ್ದು 23 ಫೆಬ್ರವರಿ 2023 ರಿಂದಲೇ ಅರ್ಜಿ ಸಲ್ಲಿಸುತ್ತಿದ್ದಾರೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಮಾರ್ಚ್ 2023 ಆಗಿರುತ್ತದೆ.
ಅಧಿಕೃತ ವೆಬ್ ಸೈಟ್ ಗೆ ಭೇಟಿ ಕೊಡುವ ಮೂಲಕ ಇನ್ನು ಹೆಚ್ಚಿನ ಮಾಹಿತಿ ತಿಳಿಯಿರಿ.
ಅಧಿಕೃತ ವೆಬ್ಸೈಟ್: sbi.co.in ಇದನ್ನು ಓದಿ –ಶೂಟಿಂಗ್ ವೇಳೆ ಅವಘಡ: ಅಮಿತಾಭ್ ಬಚ್ಚನ್ ಗೆ ಗಂಭೀರ ಗಾಯ
#SBI #SBI_Bank #JobAlert #JobApplication #india #News #SBI_jobs #Bank_job #latestnews
ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More
ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಸೋಮವಾರದವರೆಗೆ… Read More
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
This website uses cookies.
Leave a Comment