ಹುಬ್ಬಳ್ಳಿಯಲ್ಲಿ ವಿವಾದಿತ ಪೋಸ್ಟ್ ಮಾಡಿ ಹುಬ್ಬಳ್ಳಿ ಗಲಾಟೆಗೆ ಕಾರಣವಾದ ಅಭಿಷೇಕ್ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹುಬ್ಬಳ್ಳಿ ಜೆಎಂಎಫ್ಸಿ ನ್ಯಾಯಾಲಯ ಈ ಆದೇಶ ಮಾಡಿದೆ.
ವಿವಾದಿತ ಪೋಸ್ಟ್ ಮಾಡಿದ್ದ ಅಭಿಷೇಕ್ ಹಿರೇಮಠ ಪರ ವಕೀಲ ಸಂಜಯ ಬಡಾಸಕರ್ ಜಾಮೀನು ಅರ್ಜಿ ಸಲ್ಲಿಸಿದ್ದರು.
ಅಭಿಷೇಕ್ನನ್ನು ಏಪ್ರಿಲ್ 30 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ, ನಾಳೆ ಸರ್ಕಾರದ ಪರ ವಕೀಲರು ಜಾಮೀನಿಗೆ ತಕರಾರು ಸಲ್ಲಿಸಲಿದ್ದಾರೆ.
ಅಭಿಷೇಕ್ ಪಿಯುಸಿ 2 ನೇ ವರ್ಷದ ಪರೀಕ್ಷೆ ಬರೆಯಲಿರುವ ಕಾರಣ ನ್ಯಾಯಾಲಯದ ಗಮನಕ್ಕೆ ತಂದಿದ್ದೆವೆ, ನಾಳೆ ಈ ಬಗ್ಗೆ ಅರ್ಜಿ ಕೂಡ ಕೊಡಲಿದ್ದೇವೆ ಎಂದು ವಕೀಲರು ತಿಳಿಸಿದರು.
ಗಲಭೆ ಪ್ರಕರಣ ಸಂಬಂಧ ಪೋಲಿಸ್ ತನಿಖೆ ಇಂದು ಮತ್ತಷ್ಟು ಚುರುಕಾಗಿದೆ. ಈಗಾಗಲೇ ನೂರಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಗಲಾಟೆ ಮಾಡಿ ಎಸ್ಕೇಪ್ ಆಗಿದ್ದವರ ಹೆಡೆಮುರಿ ಕಟ್ಟೋಕೆ ಎರಡೂ ಟೀಂಗಳು ಕಾರ್ಯಾಚರಣೆ ನಡೆಸಿವೆ. ಗಲಭೆ ಮಾಡಿದ್ದ ಕೆಲ ಪುಂಡರು ಎಸ್ಕೇಪ್ ಆದ ಹಿನ್ನೆಲೆಯಲ್ಲಿ ಅವರ ಪತ್ತೆ ಕಾರ್ಯ ಚುರುಕಾಗಿದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment