ಬೆಂಗಳೂರಿನ ಸ್ಕೂಲ್ ವೊಂದರಲ್ಲಿ ಬಾಂಬ್ ಇಡಲಾಗಿದೆ. ಮಧ್ಯಾಹ್ನ ಊಟದ ವೇಳೆ ಬ್ಲಾಸ್ಟ್ ಆಗಲಿದೆ ಎಂದು ಇ-ಮೇಲ್ ಕಳುಹಿಸಿದ್ದ ಕೇಸ್ಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಮಾಹಿತಿ ಹೊರಹಾಕಿದ್ದಾನೆ.
ಜಸ್ಟ್ ಫನ್ಗಾಗಿ ಈ ಕೆಲಸ ಮಾಡಿದ್ದೀನಿ ಎಂದಿದ್ದಾನೆ ಎಂದು ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾರೆ.ನಾಗಮಂಗಲ ತಾಲೂಕು ಆಫೀಸ್. ಗುಮಾಸ್ತೆ. ಉಮಾ ಅಮಾನತ್ತು
ಮತ್ತೊಂದು ಸ್ಕೂಲ್ ಅಲ್ಲಿ 8ನೇ ತರಗತಿ ಓದುತ್ತಾ ಇದ್ದ ಬಾಲಕ NAFL ಶಾಲೆಯ ಹುಡುಗನ ಜೊತೆ ಸ್ನೇಹ ಇತ್ತು. ಆತನ ಸ್ಕೂಲ್ಗೆ ಇ-ಮೇಲ್ ಮಾಡಿದ್ರೆ ಹೇಗಿರುತ್ತೆ ಪರಿಸ್ಥಿತಿ ಎನ್ನುವುದನ್ನು ನೋಡೋದಕ್ಕಾಗಿ ಬಾಲಕ ಮೇಲ್ ಮಾಡಿದ್ದನಂತೆ. ಗೂಗಲ್ ಅಲ್ಲಿ ಶಾಲೆಯ ಇ-ಮೇಲ್ ಐಡಿ ತೆಗೆದುಕೊಂಡು ಇ-ಮೇಲ್ ಮಾಡಿರೋದಾಗಿ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾನೆ.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು