ಈ ಬಗ್ಗೆಮಾಹಿತಿ ನೀಡಿರುವ ವೇ.ಬ್ರ.ಗೋಪಾಲಕೃಷ್ಣ ಅವದಾನಿ ಮಂಗಳವಾರ ರಾತ್ರಿ ದೇವಸ್ಥಾನದ ಆವರಣದಲ್ಕಿ ಕೂಷ್ಮಾಂಡಾದಿ ಪ್ರಾಯಶ್ಚಿತ್ತ ಹೋಮಗಳು, ಮೃತ್ಯು ಆಕರ್ಷಣ ಹೋಮಗಳನ್ನು ಮಾಡಿ ಮೃತ್ಯು ದೇವರನ್ನು ಮೃತ್ಯುಪಂಚಕ ದ್ರವ್ಯದಲ್ಲಿ ಆಕರ್ಷಣೆಯನ್ನು ಮಾಡಿ ಅನ್ಯ ಸ್ಥಳದಲ್ಲಿ ವಿಸರ್ಜನೆ ಮಾಡಿ, ದಿಗ್ಬಂಧನ ಮಾಡಲಾಗಿದೆ. ಇದನ್ನು ಓದಿ –ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ
ನಂತರ ದುಷ್ಟ ಶಕ್ತಿ ಉಚ್ಛಾಟನೆಯಾಗಿ ರಾಕ್ಷೋಘ್ನ, ಅಘೋರಾಸ್ತ್ರ, ಪಾಶುಪತಾಸ್ತ್ರ ಹೋಮಗಳನ್ನು ಮಾಡಿ ದಿಕ್ಪಾಲಕ ಬಲಿ,ರಾಕ್ಷೋಜ್ಞ, ಅಘೋರಾಸ್ತ್ರ, ಪಾಶುಪತಾಸ್ತ್ರ ಬಲಿಯನ್ನು ಅರ್ಚಕರ ಸಮ್ನುಖದಲ್ಲಿ ನೆರವೇರಿಸಲಾಗಿದೆ.ತಿಲ ಹೋಮ ಗ್ರಹಯಜ್ಞ , ವಾಸ್ತುಹೋಮ ಕ್ಷೇತ್ರ ಪಾಲಕ ಹೋಮ , ಪವಮಾನ ಹೋಮಗಳನ್ನು ನೆರವೇರಿಸಲಾಗುವುದು
ಇಂದು ( ಬುಧವಾರ)ಘಟನೆ ಸಂಭವಿಸಿದ ಸ್ಥಳದ ಮಣ್ಣನ್ನು ತೆಗೆದು ಬೇರೆ ಮಣ್ಣನ್ನು ತುಂಬಿ ಬಲಿಪೀಠ ವಿಸರ್ಜನೆ ಮಾಡಿದ ನಂತರ ನೂತನ ಬಲಿಪೀಠ ಸ್ಥಾಪನೆ ಮಾಡಲಾಗುವದು ಸಂಜೆ ಮೂಲ ದೇವರ ಸಂಪ್ರೋಕ್ಷಣಾ ಕಾರ್ಯಕ್ರಮ ಪ್ರಾರಂಭವಾಗುತ್ತದೆ.
ಗುರುವಾರ ಬೆಳಿಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಪುನರ್ ಪ್ರತಿಷ್ಠಾಪನೆ, ಹೋಮ , ಕಲಾನ್ಯಾಸ ಪ್ರಧಾನಹೋಮ ನಡೆಸಿ ಪೂರ್ಣಾಹುತಿ ನೆರವೇರಿಸಿದ ನಂತರ ದಿನನಿತ್ಯ ಪೂಜೆ ಆರಂಭವಾಗಲಿದೆ.ದೇವಾಲಯದ ಅರ್ಚಕರಾದ ಮಾಲತೇಶ್ ಭಟ್ಟ,ರೋಹಿತ್ ಶರ್ಮ ಸೇರಿದಂತೆ ವೈದಿಕರ ತಂಡ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment