Trending

ಕಬಿನಿ 35 ಸಾವಿರ ಕ್ಯೂಸೆಕ್ ಅಧಿಕ ನೀರು ನದಿಗೆ – ನಂಜನಗೂಡಿನಲ್ಲಿ ಪ್ರವಾಹ

ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆಯ ಕಬಿನಿ ಜಲಾಶಯದಿಂದ 35 ಸಾವಿರಕ್ಕೂ ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡುತ್ತಿರುವ ಪರಿಣಾಮ ಕಪಿಲಾ ನದಿ ತುಂಬಿ ಹರಿಯುತ್ತಿದೆ. ಪ್ರವಾಹ ಭೀತಿ ಸೃಷ್ಟಿಯಾಗಿದೆ.

ಭಾರೀ ಮಳೆಗೆ ನಂಜನಗೂಡಿನ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹದಿನಾರು ಕಾಲು ಮಂಟಪ ಬಹುತೇಕ ಮುಳುಗಡೆಯಾಗಿದೆ. ಹೀಗಾಗಿ ಭಕ್ತರಿಗೆ ಸ್ನಾನಘಟ್ಟದಲ್ಲಿ ಸ್ನಾನಕ್ಕೆ ನಿರ್ಬಂಧ ಹೇರಲಾಗಿದೆ.ಇದನ್ನು ಓದಿ –ಕೇರಳದ ಕಣ್ಣೂರಿನ RSS ಕಚೇರಿ ಮೇಲೆ ಬಾಂಬ್ ದಾಳಿ: ಕಿಟಕಿ ಗಾಜು ಪುಡಿ ಪುಡಿ

ಇನ್ನೂ ಎರಡು ದಿನ ಇದೇ ಪ್ರಮಾಣದಲ್ಲಿ ನೀರಿನ ಹೊರ ಹರಿವು ಇದ್ದರೆ, ನಂಜನಗೂಡಿನ ಬಹುತೇಕ ತಗ್ಗು ಪ್ರದೇಶಗಳ ಮನೆಗಳು ಮುಳುಗಡೆಯಾಗುವುದು ನಿಶ್ಚಿತವಾಗಿದೆ.

ಪರಶುರಾಮ ದೇವಸ್ಥಾನ ಮುಳುಗಡೆ:

ಕಬಿನಿ ಜಲಾಶಯದಿಂದ ಹೆಚ್ಚಿನ ನೀರು ಹೊರ ಬಿಡುತ್ತಿರುವ ಕಾರಣ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ನಂಜನಗೂಡು ಪಟ್ಟಣದ ಹೊರ ವಲಯದಲ್ಲಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಪರಶುರಾಮ ದೇವರಿಗೆ ಜಲದಿಗ್ಭಂಧನ ಸೃಷ್ಟಿಯಾಗಿದೆ ನೀರಿನ ಪ್ರಮಾಣ ತಗ್ಗುವವರೆಗೂ ದೇವರಿಗೆ ಪೂಜೆ ಇಲ್ಲ.

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024