ಕಲಬುರಗಿಯಲ್ಲೂ ಆಕ್ಸಿಜನ್ ಕೊರತೆಯಿಂದ 4 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಚಾಮರಾಜನಗರ ಆಸ್ಪತ್ರೆಯಲ್ಲಿ 24 ಮಂದಿ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ, ಕಲಬುರಗಿಯಲ್ಲೂ ಈ ಘಟನೆ ನಡೆದಿದೆ.
ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ.
ಇಂದು ನಸುಕಿನ ಜಾವ 4 ಗಂಟೆಯಿಂದ ಆಕ್ಸಿಜನ್ ಖಾಲಿಯಾಗಿತ್ತು ಎನ್ನಲಾಗಿದೆ. ಆಕ್ಸಿಜನ್ ಮೇಲೆ ಅವಲಂಬಿತರಾದ ಇತರರಿಗೂ 7 ಗಂಟೆಯಿಂದ ಆಕ್ಸಿಜನ್ ಸರಬರಾಜು ಸ್ಥಗಿತವಾಗಿದೆ. ಪರಿಣಾಮ ಮತ್ತಷ್ಟು ರೋಗಿಗಳು ಕ್ಷಣ ಕ್ಷಣಕ್ಕೂ ಗಂಭೀರ ಪರಿಸ್ಥಿತಿಗೆ ಜಾರುತ್ತಿದ್ದಾರೆ.
ಡಿಸ್ಚಾರ್ಜ್ ಮಾಡಿಕೊಂಡು ಬೇರೆಡೆ ಹೋಗೋಣ ಅಂದರೂ ಬೇರೆಲ್ಲೂ ಆಕ್ಸಿಜನ್ ಬೆಡ್ ಖಾಲಿ ಇಲ್ಲ. ಇದರಿಂದ ಸೋಂಕಿತರು ಮತ್ತು ಅವರ ಸಂಬಂಧಿಕರ ಗೋಳಾಟ ಹೆಚ್ಚಾಗಿದೆ.
Join WhatsApp group of Newsnap Kannada —
https://chat.whatsapp.com/CCR8jY9CI6HGUbm5jWYjSe
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ