ಮುಸ್ಲಿಮರ ಆಜಾನ್ ವಿರುದ್ಧ ದೇವಸ್ಥಾನ ಮತ್ತು ಮಠಗಳಲ್ಲಿ ಮಂತ್ರ ಪಠಣೆ ಮತ್ತು ಜೈ ಶ್ರೀರಾಮ್ ಜಪ ಮಾಡುವ ಅಭಿಯಾನಕ್ಕೆ ಕಾಳೀ ಸ್ವಾಮಿಜಿ ಮಂಗಳವಾರ ಅರಸಿಕೆರೆಯಲ್ಲಿ ಚಾಲನೆ ನೀಡಿದರು.
ಹಾಸನದ ಅರಸೀಕೆರೆ ಕಾಳಿಕಾಂಬ ದೇಗುಲದಲ್ಲಿ ಕಾಳಿ ಮಂತ್ರವನ್ನು ಕಾಳಿ ಸ್ವಾಮೀಜಿ ಪಠಿಸಿದ್ದಾರೆ. ಇಂದು ಮುಂಜಾನೆ 5:30ಕ್ಕೆ ಧ್ವನಿವರ್ಧಕದ ಮೂಲಕ ಕಾಳಿ ಸ್ವಾಮೀಜಿ ಮಂತ್ರಪಠಣ ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ
ಅಧಿಕೃತ ಮಸೀದಿಗಳಲ್ಲಿ ಮಾತ್ರ ಆಜಾನ್ ಕೂಗಲು ಅನುಮತಿ ಇದೆ. ಆದರೆ ಎಲ್ಲ ಮಸೀದಿಗಳಲ್ಲಿ ಆಜಾನ್ ಕೂಗಲಾಗುತ್ತದೆ. ಅಷ್ಟೇ ಅಲ್ಲದೇ ಆಜಾನ್ ಕೂಗಲು ಸ್ಪಷ್ಟವಾದ ಕೋರ್ಟ್ ನಿಯಮವಿದೆ. ಆದರೆ ಈ ನಿಯಮವನ್ನು ಉಲ್ಲಂಘಿಸಿ ಆಜಾನ್ ಕೂಗಲಾಗುತ್ತದೆ.
ಈ ರೀತಿ ಆಜಾನ್ ಕೂಗುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದೇ ಇದ್ದರೆ ಹಿಂದೂ ದೇವಾಲಯಗಳಲ್ಲೂ ಭಜನೆ, ಮಂತ್ರವನ್ನು ಪಠಿಸಲಾಗುವುದು ಎಂದು ಹಿಂದೂ ಸಂಘಟನೆಗಳ ಮುಖಂಡರು ಸೋಮವಾರ ಎಚ್ಚರಿಕೆ ನೀಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು