ಗೊಂದಲ, ಸಮಸ್ಯೆಗಳು ಏನೇ ಇದ್ದರೂ, ನಾವಿಬ್ಬರೂ ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ. ಕೆ.ಕಲ್ಯಾಣ್ ಜೊತೆಗೆ ದಾಂಪತ್ಯ ಜೀವನ ಮುಂದುವರಿಸುತ್ತೇನೆ. ಮುರಿಯೋಲ್ಲಾ ಎಂದು ಗೀತರಚನೆಕಾರ ಕೆ.ಕಲ್ಯಾಣ್, ಪತ್ನಿ ಅಶ್ವಿನಿ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಶ್ವಿನಿ ಅವರು, ‘ಪತಿಯನ್ನು ಸದ್ಯದಲ್ಲೇ ಭೇಟಿಯಾಗುತ್ತೇನೆ. ಯಾವುದೋ ಕೆಟ್ಟ ಘಳಿಗೆಯಿಂದ ಇಷ್ಟೆಲ್ಲ ಅವಾಂತರ ಸೃಷ್ಟಿಯಾಗಿದೆ. ನಮ್ಮ ಕುಟುಂಬ ಯಾವುದೋ ಸುಳಿಯಲ್ಲಿ ಸಿಲುಕಿಕೊಂಡಿತ್ತು. ಗಂಗಾ ಕುಲಕರ್ಣಿ ಹಾಗೂ ಶಿವಾನಂದ ವಾಲಿ ನಮ್ಮನ್ನು ವಶೀಕರಣ ಮಾಡಿಕೊಂಡಿದ್ದರು. ನನ್ನ, ತಂದೆ ಹಾಗೂ ತಾಯಿಯ ಆಸ್ತಿ ಬರೆಸಿಕೊಂಡಿದ್ದರು. ಪ್ರಾಣ ಉಳಿಸಿಕೊಳ್ಳಲು ಪೂಜೆ ಮಾಡಿಸಬೇಕು ಎಂದು ಅವರಿಬ್ಬರೂ ಹೇಳಿದ್ದರು. ಅವರಿಗೆ ಪೂಜೆಗೆಂದು ಹಣ ಕೊಡುತ್ತಿದ್ದೆವು. ಆದರೆ, ನಾವು ಪಾಲ್ಗೊಳ್ಳುತ್ತಿರಲಿಲ್ಲ. ಅದೆಂತಹ ಪೂಜೆ ಮಾಡುತ್ತಿದ್ದರೋ ಗೊತ್ತಿಲ್ಲ. ಈಗ ಅದೆಲ್ಲದರಿಂದ ಸಂಪೂರ್ಣವಾಗಿ ಹೊರಬಂದಿದ್ದೇವೆ’ ಎಂದರು.
‘ಬೆಳಗಾವಿ ಪೊಲೀಸರು ಪರಿಸ್ಥಿತಿಯನ್ನು ಚೆನ್ನಾಗಿ ಮನವರಿಕೆ ಮಾಡಿಕೊಟ್ಟಿದ್ದಾರೆ. ದೇವರ ರೂಪದಲ್ಲಿ ಬಂದು ಕಾಪಾಡಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕಾನೂನಿನಿಂದ ನಮಗೆ ಸಹಾಯ ದೊರೆತಿದೆ. ಯಾರನ್ನಾದರೂ ಮನೆಗೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಅವರ ಬಗ್ಗೆ ಮಾಹಿತಿ ಸಂಗ್ರಹಿಸಿ ಮುಂದುವರಿಯಬೇಕು’ ಎಂದು ಸಲಹೆ ನೀಡಿದರು.
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
This website uses cookies.
Leave a Comment