January 29, 2026

Newsnap Kannada

The World at your finger tips!

old mysuru , BJP Parva , CM

BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಸೆ 23 ರಿಂದ 25 ರ ತನಕ ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Spread the love

ಹಾವೇರಿಯಲ್ಲಿ ಮತ್ತೆ ಸಾಹಿತ್ಯ ಜಾತ್ರೆಗೆ ಅಣಿಮಾಡಲಾಗುತ್ತದೆ, ಬರುವ ಸೆ 23 ರಿಂದ 25 ರ ತನಕ ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.

ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಾದ ಎಲ್ಲಾ ನೆರವು ನೀಡುವ ಭರವಸೆ ಸಿಕ್ಕಿದೆ.

ಈ ನಡುವೆ ಕೊರೊನಾ 4 ನೇ ಹಾವಳಿ ಇಲ್ಲದೇ ಹೋದರೆ ಸೆ . 23 ರಿಂದ 25 ರ ವರೆಗೆ ಸಮ್ಮೇಳನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.

error: Content is protected !!