ಆರ್ಎಸ್ಎಸ್ ನ ಎರಡನೇ ಉನ್ನತ ಹುದ್ದೆ ಸರಕಾರ್ಯವಾಹ ಸ್ಥಾನಕ್ಕೆ ಕನ್ನಡಿಗ ದತ್ತಾತ್ರೇಯ ಹೊಸಬಾಳೆ ನೇಮಕ ಮಾಡಲಾಗಿದೆ.
ಮೋಹನ್ ಭಾಗವತ್ ಆರ್ಎಸ್ಎಸ್ ನ ಸರಸಂಘಚಾಲಕರು. ಇವರ ನಂತರದ ಸ್ಥಾನಕ್ಕೆ ಶಿವಮೊಗ್ಗದ ದತ್ತಾತ್ರೇಯ ಹೊಸಬಾಳೆ ಅವರು ನೇಮಕವಾಗಿದ್ದಾರೆ.
ಬೆಂಗಳೂರಿನ ಸಮೀಪದ ಚೆನ್ನೇನಹಳ್ಳಿ ಜನ ಸೇವಾ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ(ಎಬಿಪಿಎಸ್) ಅಧಿವೇಶನದ ವೇಳೆ ನಡೆದ ಚುನಾವಣೆಯಲ್ಲಿ ಆಯ್ಕೆ ಮಾಡಲಾಗಿದೆ.
ಈ ಹಿಂದೆ ಭೈಯಾಜಿ ಜೋಷಿಯವರು ಸರಕಾರ್ಯವಾಹರಾಗಿದ್ದರು. ಅಲ್ಲದೆ ಕರ್ನಾಟಕದಿಂದ ಹೋ.ವೇ.ಶೇಷಾದ್ರಿ ಅವರು ಸರಕಾರ್ಯವಾಹರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು. ಇದೀಗ ಮತ್ತೆ ಇದೇ ಹುದ್ದೆ ಕನ್ನಡಿಗರ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆಯಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ