2023ರ ಆಸ್ಕರ್ ಪ್ರಶಸ್ತಿಗೆ ಕಾಂತಾರ ಸಿನಿಮಾವನ್ನು ನಾಮನಿರ್ದೇಶನ ಮಾಡುವಂತೆ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಸಿನಿಮಾವನ್ನು ಕಳುಹಿಸಲಾಗಿದೆ ಎಂದು ಹೊಂಬಾಳೆ ಫಿಲ್ಮ್ಸ್( Hombale Films ) ಖಚಿತಪಡಿಸಿದೆ.ಖ್ಯಾತ ಗಮಕ ಕಲಾವಿದ ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಕೇಶವಮೂರ್ತಿ ಇನ್ನಿಲ್ಲ
ಹೊಂಬಾಳೆ ಪ್ರೊಡಕ್ಷನ್ಸ್ ( Hombale Production ) ಸಂಸ್ಥಾಪಕ ವಿಜಯ್ ಕಿರಗಂದೂರ್ ಮಾತನಾಡಿ, ಕೊನೆಯ ಕ್ಷಣದಲ್ಲಿ ಅರ್ಜಿ ಕಳುಹಿಸಿದ್ದು, ನಾಮನಿರ್ದೇಶನಕ್ಕೆ ಪರಿಗಣಿಸುವ ಬಗ್ಗೆ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
ಕಾಂತಾರ ಕಥೆಯು ಎಷ್ಟು ಬೇರೂರಿದೆ ಎಂದರೆ ಅದು ವಿಶ್ವದಾದ್ಯಂತ ಮಾರ್ಧನಿಸಿದೆ ಎಂದು ವಿಜಯ್ ಕಿರಗಂದೂರು ಹೇಳಿದ್ದಾರೆ.
ಕನ್ನಡದ `ಕಾಂತಾರ’ ಈಗಾಗಲೇ ತೆಲುಗು, ತಮಿಳು, ಮಲಯಾಳಂ, ಹಿಂದಿ, ತುಳು ಭಾಷೆಯಲ್ಲಿ ಡಬ್ ಆಗಿ ರಿಲೀಸ್ ಆಗಿದ್ದು, ಎಲ್ಲಾ ಭಾಷೆಯ ಪ್ರೇಕ್ಷಕರನ್ನ ಸೆಳೆಯುತ್ತಿದೆ.
ಕೆಜಿಎಫ್ 2 ಬಳಿಕ 2022ರಲ್ಲಿ ಮೆಗಾ ಹಿಟ್ ಸಿನಿಮಾ ಆಗಿ ಹೊರಹೊಮ್ಮಿದ ಕಾಂತಾರ ವಿಶ್ವದಾದ್ಯಂತ 400 ಕೋಟಿಗಿಂತಲೂ ಅಧಿಕ ಹಣ ಬಾಚಿಕೊಂಡಿದೆ. ಇದೀಗ ಆಸ್ಕರ್ನತ್ತ ಮುಖ ಮಾಡಿದೆ.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment