ಕಾಂಗ್ರೆಸ್ನಿಂದ ಮತ್ತೊಂದು ಬಿಗ್ ವಿಕೆಟ್ ಪತನವಾಗಿದೆ ಹಿರಿಯ ಕಾಂಗ್ರೆಸ್ಸಿಗ ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ
ಇದನ್ನು ಓದಿ –ಮಂಡ್ಯದ 5 ರು ವೈದ್ಯ ಡಾ. ಶಂಕರೇಗೌಡರು ಬೆಂಗಳೂರಿನ ಪೋರ್ಟಿಸ್ ಗೆ ಶಿಪ್ಟ್
ಈ ಮಹತ್ವದ ಬೆಳವಣಿಗೆಯಲ್ಲಿ ಕಪಿಲ್ ಸಿಬಲ್, ಸಮಾಜಾವಾದಿ ಪಕ್ಷದಿಂದ ನಾಮಿನೇಷನ್ ಮಾಡಿದ್ದಾರೆ. ಶೀಘ್ರದಲ್ಲೇ ರಾಜ್ಯಸಭೆಗೆ ಚುನಾವಣೆ ನಾಮಿನೇಷನ್ ಪೈಲ್ ಮಾಡಿದ್ದಾರೆ.
ಸಿಬಲ್ ನಾಮಿನೇಷನ್ ಮಾಡುವ ವೇಳೆ ಸಮಾಜವಾದಿ ಪಕ್ಷದ ಪ್ರಮುಖ ಅಖಿಲೇಶ್ ಯಾದವ್ ಹಾಜರಿದ್ದರು.
ಜೂನ್ 13 ರಂದು ರಾಜ್ಯಸಭೆಗೆ ಚುನಾವಣೆ ನಡೆಯಲಿದೆ. ಇನ್ನು ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಸಿಬಲ್, ಹೌದು ನಾನು ಕಾಂಗ್ರೆಸ್ ತೊರೆಯುತ್ತಿದ್ದೇನೆ. ಮೇ 16 ರಂದೇ ಕಾಂಗ್ರೆಸ್ಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದಿದ್ದಾರೆ. ಈಗ ಸಿಬಲ್ ಕಾಂಗ್ರೆಸ್ ಕೈ ಕೊಟ್ಟು ತೊರೆದು ಸೈಕಲ್ ಏರುತ್ತಿರೋದು ಪಕ್ಕಾ ಆಗಿದೆ.
2016ರಲ್ಲಿ ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಸಿಬಲ್ ಆಯ್ಕೆ ಆಗಿದ್ದರು. ಜೂನ್ ಮೂರರಂದು ಅವರ ಅವಧಿ ಮುಕ್ತಾಯ ಆಗಲಿದೆ.
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ