ರಾಜ್ಯದಲ್ಲಿ ಕರೋನಾ ಅಟ್ಟಹಾಸ ಮುಂದುವರೆದಿದೆ. ನಿನ್ನೆ ಬುಧವಾರ ಸೋಂಕು 39047 ಜನರನ್ನು ಆವರಿಸಿತ್ತು. ಆದರೆ ಇಂದು ಗುರುವಾರ 35, 024 ಜನರಿಗೆ ಕರೋನಾ ಬಾಧಿಸಿದೆ. ನಿನ್ನೆಗಿಂತ ಸೋಂಕು ತಗ್ಗಿದೆ ಎನ್ನುವುದು ಸಮಾಧಾನದ ಸಂಗತಿ.
ಆದರೆ ರಾಜ್ಯದಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿದೆ. ಇಂದು 270 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ 229 ಬಲಿಯಾಗಿದ್ದರು.
ರಾಜ್ಯದಲ್ಲಿ ಇದುವರೆಗಿನ ಕೋವಿಡ್ ಸೋಂಕಿತರ ಸಂಖ್ಯೆ 14, 74, 846 ಆಗಿದೆ,ಇಂದು 14, 142 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾವಾರು ವಿವರ
ಬಾಗಲಕೋಟೆ 302
ಬಳ್ಳಾರಿ 896
ಬೆಳಗಾವಿ 545
ಬೆಂಗಳೂರು ಗ್ರಾಮಾಂತರ 1,129
ಬೆಂಗಳೂರು ನಗರ 19,637
ಬೀದರ್180
ಚಾಮರಾಜನಗರ 359
ಚಿಕ್ಕಬಳ್ಳಾಪುರ 545
ಚಿಕ್ಕಮಗಳೂರು 242
ಚಿತ್ರದುರ್ಗ 126
ದಕ್ಷಿಣಕನ್ನಡ 1,175
ದಾವಣಗೆರೆ 196
ಧಾರವಾಡ 427
ಗದಗ 132
ಹಾಸನ 624
ಹಾವೇರಿ 111
ಕಲಬುರಗಿ 957
ಕೊಡಗು 537
ಕೋಲಾರ 536
ಕೊಪ್ಪಳ 220
ಮಂಡ್ಯ 939
ಮೈಸೂರು 1,219
ರಾಯಚೂರು 628
ರಾಮನಗರ 183
ಶಿವಮೊಗ್ಗ 372
ತುಮಕೂರು 1,195
ಉಡುಪಿ 568
ಉತ್ತರಕನ್ನಡ 377
ವಿಜಯಪುರ 408
ಯಾದಗಿರಿ 259
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
This website uses cookies.
Leave a Comment