ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಇಂದು ಬೆಳಿಗ್ಗೆ 11.30 ಕ್ಕೆ ಆಯೋಗವು ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಘೋಷಣೆಯಾಗಲಿದೆ.
ವಿಜ್ಞಾನ ಭವನದಲ್ಲಿ ಇಂದು ಚುನಾವಣಾ ಆಯೋಗ ನಡೆಸಿರುವ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕ ವನ್ನು ಆಯೋಗ ಪ್ರಕಟಿಸಲಿದೆ. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು
ರಾಜ್ಯದ 224 ಕ್ಷೇತ್ರಗಳಿಗ ಚುನಾವಣೆಗೆ ನಡೆಯಲಿದೆ, ಚುನಾವಣೆ ಘೋಷಣೆ ಆದರೆ ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗಲಿದೆ. ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಭಾರತದ ಚುನಾವಣಾ ಆಯೋಗವು ಇಂದು ಬೆಳಗ್ಗೆ 11:30ಕ್ಕೆ ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ

- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

- ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ!







More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ