ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಮಂಡಿಸಿದ (Karnataka Budget) 2022-23ನೇ ಸಾಲಿನ ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.
1) 2022-23ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆ 77,010 ಕೋಟಿ ರು
2) ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ ರು.
3) ರಾಜ್ಯ ಅಬಕಾರಿ ಇಲಾಖೆಗೆ 29,000 ಕೋಟಿ ರು.
4) ಸಾರಿಗೆ ಇಲಾಖೆಗೆ 8,007 ಕೋಟಿ ರು ತೆರಿಗೆ ಸಂಗ್ರಹ ಗುರಿ ನಿಗದಿಪಡಿಸಲಾಗಿದೆ.
2022-23ನೇ ಸಾಲಿನಲ್ಲಿ ರಾಜ್ಯದ ಅರ್ಥ ವ್ಯವಸ್ಥೆಯು ಚೇತರಿಕೆಯತ್ತ ಸಾಗಿದೆ. ಈ ಸನ್ನಿವೇಶದಲ್ಲಿ ರಾಜ್ಯದ ಜನಸಾಮಾನ್ಯರ ಮೇಲೆ ಇನ್ನಷ್ಟು ತೆರಿಗೆ ವಿಧಿಸಲು ಇಚ್ಛಿಸುವುದಿಲ್ಲ.
ಎಲ್ಲಾ ತೆರಿಗೆ ಸಂಗ್ರಹ ಇಲಾಖೆಗಳಲ್ಲಿ ಹೆಚ್ಚಿನ ದಕ್ಷತೆಯನ್ನು ತರುವ ಮೂಲಕ ಸಂಪನ್ಮೂಲಗಳ ಸಂಗ್ರಹಣಾ ಗುರಿಗಳನ್ನು ಸಾಧಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು