January 14, 2026

Newsnap Kannada

The World at your finger tips!

ಕರ್ನಾಟಕ ರಾಜ್ಯ ಕಾನೂನು ವಿವಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ: ಎಫ್‌ಐಆರ್ ದಾಖಲು

Spread the love

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪ ಹೊರೆಯಾಗಿದ್ದು, ಈ ಸಂಬಂಧ ಎಫ್‌ಐಆರ್ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ.

ಚೇರ್ಮನ್ ಡಾ. ವಿಶ್ವನಾಥ್ ಅವರ ದೂರುದಾರಿಕೆಯ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

ಜನವರಿ 23ರಂದು ನಡೆದ ಪರೀಕ್ಷೆಗೆ ಮುನ್ನವೇ ಪ್ರಶ್ನೆ ಪತ್ರಿಕೆ ವಾಟ್ಸಾಪ್‌ನಲ್ಲಿ ಹರಿದಾಡಿದ ಬಗ್ಗೆ ಆರೋಪಗಳು ಕೇಳಿಬಂದಿವೆ.ಇದನ್ನು ಓದಿ –ಮಂಡ್ಯ: ವಿ.ಸಿ. ನಾಲೆಗೆ ಕಾರು ಉರುಳಿ ಮೂವರ ದುರ್ಮರಣ

ಈ ಕುರಿತಂತೆ ಚೇರ್ಮನ್ ಡಾ. ವಿಶ್ವನಾಥ್ ಅಧಿಕೃತ ದೂರು ದಾಖಲಿಸಿದ್ದು, ಪೊಲೀಸರು ತನಿಖೆಯನ್ನು ಗಂಭೀರವಾಗಿ ಮುಂದುವರೆಸಿದ್ದಾರೆ.

error: Content is protected !!