Karnataka

ನವೆಂಬರ್ 1 ರಂದು ಸಂಜೆ 4 ಕ್ಕೆ ಪುನೀತ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ – ಸಿಎಂ ಬೊಮ್ಮಾಯಿ

ನವೆಂಬರ್ 1ರಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದರು.

ಪವರ್ ಸ್ಟಾರ್ ( Power Star ) ಪುನೀತ್ ರಾಜ್‌ಕುಮಾರ್ ( Puneeth Raj Kumar ) ಅಗಲಿ ಇದೇ ಅ 29 ಕ್ಕೆ ಒಂದು ವರ್ಷವಾಗಲಿದೆ. ಚಿತ್ರರಂಗಕ್ಕೆ ಪುನೀತ್ ನೀಡಿರುವ ಕೊಡುಗೆ, ಸಾಕಷ್ಟು ಜನರ ಸಂಕಷ್ಟಕ್ಕೆ ಸಾಥ್ ಕೊಟ್ಟ ಪುನೀತ್‌ಗೆ ಕರ್ನಾಟಕ ರತ್ನ ( Karnataka Ratna ) ಪ್ರಶಸ್ತಿ ಪ್ರದಾನದ ಕುರಿತಂತೆ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ( Bommai ) ಅವರು ಮಾತನಾಡಿದರು.ಆರ್ಥಿಕ ಅಭದ್ರತೆಗೆ ಹೆದರಿ ಬ್ರಿಟನ್ ಪ್ರಧಾನಿ ಲೀಜ್ ರಾಜೀನಾಮೆ

ಚಿತ್ರರಂಗದಲ್ಲಿ ಸಿನಿಮಾಗಳ ಮೂಲಕ ಹೈಪ್ ಕ್ರಿಯೇಟ್ ಮಾಡಿದ್ದ ಅಪ್ಪು ಬಳಿಕ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಂಡಿದ್ದರು. ಅಪ್ಪು ಸಾಧನೆಯನ್ನ ಗಮನಿಸಿ, ಕರ್ನಾಟಕ ರತ್ನ ಪ್ರಶಸ್ತಿ ಕೊಡುವುದಾಗಿ ಈ ಹಿಂದೆಯೇ ಘೋಷಣೆ ಮಾಡಲಾಗಿತ್ತು.

ಈ ಸಭೆಯಲ್ಲಿ ರಾಜ್‌ಕುಮಾರ್ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.ವಿಧಾನಸೌಧದ ಮೆಟ್ಟಿಲುಗಳ ಮೇಲೆ ನವೆಂಬರ್ 1ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

2019ರ ನಂತರ ಯಾರಿಗೂ ಕೂಡ `ಕರ್ನಾಟಕ ರತ್ನ ಪ್ರಶಸ್ತಿ’ ಕೊಟ್ಟಿರಲಿಲ್ಲ. ಈಗ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲಾಗಿದೆ. ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನವಾಗಿದ್ದಾರೆ. ಯುವಜನತೆಗೆ ಅಪ್ಪು ಸದಾ ಪ್ರೇರಣೆ ನೀಡುತ್ತಿದ್ದರು.

ನವೆಂಬರ್ 1ರ ಬಳಿಕ ಬೆಂಗಳೂರಿನಲ್ಲಿ ಮೂರು ಕಾರ್ಯಕ್ರಮ ಮಾಡಲಿದ್ದೇವೆ. 10 ದಿನಗಳ ಅಂತರದಲ್ಲಿ ಬೆಂಗಳೂರಿನ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಲಿದ್ದೇವೆ ಎಂದು ಇದೇ ವೇಳೆ ಸಿಎಂ ಬೊಮ್ಮಾಯಿಯವರು ಹೇಳಿದ್ದಾರೆ.

Team Newsnap
Leave a Comment

Recent Posts

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024